local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ
ಸಿದ್ದಾಪುರ: ಸಿದ್ದಾಪುರ ಪಟ್ಟಣ ಪಂಚಾಯತ ವಿಶೇಷ ಅನುದಾನದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೇವಲ ಮೂರು ಸದಸ್ಯರ ವಾರ್ಡಿಗೆ ಮಾತ್ರ ಅನುದಾನ ನೀಡಿ ಉಳಿದವರನ್ನು ಕಡೆಗಣಿಸಿದ್ದಾರೆ. ಹಾಗಾದರೆ ನಾವೇನು ಬಿಜೆಪಿ ಸದಸ್ಯರಲ್ಲವಾ ಎಂದು ಸ್ವಪಕ್ಷೀಯ ಸದಸ್ಯರು ಬಹಿರಂಗವಾಗಿ ಪ್ರಶ್ನಿಸಿದ ಘಟನೆ ಪಟ್ಟಣ ಪಂಚಾಯತ ಸಭೆಯಲ್ಲಿ ನಡೆದಿದೆ.ಪಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಪಟ್ಟಣ ಪಂಚಾಯತನ ಬಿಜೆಪಿ ಬಹುತೇಕ ಸದಸ್ಯರು ಶಾಸಕರು ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಪಪಂನ … Continue reading local news…. ವಿಶೇಷ ಅನುದಾನದಲ್ಲಿ ಶಾಸಕರ ತಾರತಮ್ಯ ಸ್ವಪಕ್ಷೀಯ ಸದಸ್ಯರಿಂದ ಬಹಿರಂಗ ಅಸಮಧಾನ
Copy and paste this URL into your WordPress site to embed
Copy and paste this code into your site to embed