ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್ ಮಂಕಾಗುತ್ತಿದೆಯೆ? ಭಾಗ-೦೧
ರಾಷ್ಟ್ರದಲ್ಲಿ ಮತೀಯವಾದಿ ಶಕ್ತಿಗಳ ಪ್ರಾಬಲ್ಯ, ಮನೋಪೊಲಿ ಎದುರು ಎದೆಒಡ್ಡಿ ನಿಲ್ಲಬಲ್ಲ ಬೆರಳೆಣಿಕೆಯ ನಾಯಕರನ್ನು ಅಧಿಕಾರದ ಬಲದಿಂದ ಸುಮ್ಮನಿರಿಸಲಾಗಿದೆ,ಕೆಲವರನ್ನು ಹೆದರಿಸಿ ಜೊತೆಗಿರಿಸಿಕೊಳ್ಳಲಾಗಿದೆ. ಕೆಲವರಿಗೆ ಜೈಲಿನೊಳಗೆ ಕೊಳೆಸಲಾಗುತ್ತಿದೆ. ಈ ಅಘೋಶಿತ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಬೆಳೆಸುತ್ತಿರುವ ಅಧಿಕಾರದಾಹಿ ನಕಲಿ ದೇಶಭಕ್ತರು ಎಲ್ಲರನ್ನೂ ಹೆದರಿಸಿ, ಬೆದರಿಸಿ ಬಾಯಿಮುಚ್ಚಿಸುತ್ತಿರುವ ಸಂದರ್ಭದಲ್ಲಿ ಸುಬ್ರಮಣ್ಯ ಸ್ವಾಮಿ ಕೆಲವೊಮ್ಮ ಕರ್ನಾಟಕದ ವಿಶ್ವನಾಥರಂತೆ ಸತ್ಯ ಹೇಳುತಿದ್ದಾರೆ. ಯಶವಂತಸಿನ್ಹಾ,ಶರದ್ ಪವಾರ್ ಬಿಟ್ಟರೆ ದೇಶದಲ್ಲಿ ಈಗಲೂ ಎದೆಯುಬ್ಬಿಸಿ ಸತ್ಯ ಹೇಳುತ್ತಿರುವವರು ಇಬ್ಬರೇ ಅವರಲ್ಲಿ ಒಬ್ಬರು ಕಾಂಗ್ರೆಸ್ ನ ರಾಹುಲ್ಗಾಂಧಿ ಮತ್ತೊಬ್ಬರು ಬಿ.ಜೆ.ಪಿ.ಯ … Continue reading ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್ ಮಂಕಾಗುತ್ತಿದೆಯೆ? ಭಾಗ-೦೧
Copy and paste this URL into your WordPress site to embed
Copy and paste this code into your site to embed