ನದಿ ಜೋಡಣೆ ಯೋಜನೆಗೆ ವಿರೋಧ : ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನಕ್ಕೆ ಸಜ್ಜು

ನದಿ ನೀರು ಜೋಡಣೆ ಹೆಸರಿನಲ್ಲಿ ಉತ್ತರಕನ್ನಡ ಜಿಲ್ಲೆಯ ನದಿಯ ನೀರನ್ನು ತುಂಗಭದ್ರಾ ನದಿ ಕಾಲುವೆಗಳಿಗೆ ಹರಿಸುವ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದೆ.. ಶಿರಸಿ (ಉತ್ತರಕನ್ನಡ) : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ನದಿ ನೀರು ಹಾಗೂ ಶಿರಸಿಯ ಹೊಳೆ ನೀರನ್ನು ವರದಾ ನದಿಗೆ ಜೋಡಿಸಿ ಅದನ್ನು ಪಂಪ್ ಮಾಡಿ ತುಂಗಭದ್ರಾ ನದಿಯ ಎಡದಂಡೆ ಕಾಲುವೆ ಪ್ರದೇಶಗಳಿಗೆ ಹರಿಸುವ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನ ನಡೆಸಲು ನಿರ್ಧರಿಸಲಾಗಿದೆ. https://90b225e221fd289dac7e3e5c0e1b9945.safeframe.googlesyndication.com/safeframe/1-0-38/html/container.html ಎತ್ತಿನಹೊಳೆ ಯೋಜನೆ … Continue reading ನದಿ ಜೋಡಣೆ ಯೋಜನೆಗೆ ವಿರೋಧ : ಸ್ವರ್ಣವಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಜನಾಂದೋಲನಕ್ಕೆ ಸಜ್ಜು