ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್ ಮಂಕಾಗುತ್ತಿದೆಯೆ? ಭಾಗ-೦2
ಕಾಂಗ್ರೆಸ್ ಗೆ ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ,ಚರಿತ್ರೆಗಳ ಮಹತ್ವವಿದೆಯೋ ಹಾಗೆಯೇ ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಗೆ ತನ್ನದೇ ಆದ ಮಹತ್ವ-ಪ್ರಾಮುಖ್ಯತೆಗಳಿವೆ. ದೇಶದಲ್ಲಿ ಸ್ವಾತಂತ್ರ್ಯಾ ನಂತರ ಅಂದಿನ ಜಮೀನ್ಧಾರರು, ಶ್ರೀಮಂತರು,ಶಿಕ್ಷಿತರು ಹೇಗೆ ನಾಯಕರಾದರೋ ಹಾಗೆಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ, ಶ್ರೀಮಂತಿಕೆ,ಜಾತಿ,ನಾಯಕತ್ವಗಳ ಹಿನ್ನೆಲೆಯಲ್ಲಿ ಬಾಳಿಗಾ,ರಾಮಕೃಷ್ಣ ಹೆಗಡೆ ಸೇರಿದಂತೆ ಅನೇಕರ ನಾಯಕತ್ವವಿತ್ತು. ಆದರೆ ಬರಬರುತ್ತಾ ಕಾಂಗ್ರೆಸ್ ಮೇಲ್ವರ್ಗದ ನಾಯಕರ ಭಾರದಿಂದ ಕುಸಿಯುವ ಅಪಾಯದ ಸಂದರ್ಭದಲ್ಲಿ ನೆಹರೂ ಕಾಂಗ್ರೆಸ್ ಗೆ ಸಮಾಜವಾದದ ಕಸಿ ಮಾಡಿ ಕಾಂಗ್ರೆಸ್ ನ ಭವಿಷ್ಯ ಫಲವಂತಿಕೆಯನ್ನು … Continue reading ನಾಯಕರ ಪ್ರತಿಷ್ಠೆಯಿಂದ ಕಾಂಗ್ರೆಸ್ ಮಂಕಾಗುತ್ತಿದೆಯೆ? ಭಾಗ-೦2
Copy and paste this URL into your WordPress site to embed
Copy and paste this code into your site to embed