local news-ಕಾಣೆಯಾಗಿದ್ದಾರೆ & ಕಲ್ಲೂರಿಗೆ ಜಿಲ್ಲಾ ಮಟ್ಟದ ಸ್ವಚ್ಚ ವಿದ್ಯಾಲಯ ಪುರಸ್ಕಾರ

ದೈವಜ್ಞ ಕ್ರೆಡಿಟ್ ಕೋ” ಅಪರೇಟಿವ್ ಸೊಸೈಟಿ ದಾವಣಗೆರೆ ಯ ರಜತ ಮಹೋತ್ಸವ ದ ನೂತನ ಕಟ್ಟಡ ಉದ್ಘಾಟನೆಯ ಅಂಗವಾಗಿ ಆಯೋಜಿಸಿರುವ ಅಖಿಲ ಕರ್ನಾಟಕ ನೃತ್ಯ ಸ್ಪರ್ಧೆಯಲ್ಲಿ ಸಿದ್ದಾಪುರ ದೈವಜ್ಯ ಸಮಾಜದ ಶ್ರೀ ರಾಜ ರಾಜೇಶ್ವರಿ ಮಹಿಳಾ ಮಂಡಳಿಯವರು ಪ್ರದರ್ಶಿಸಿದ ಪೌರಾಣಿಕ ನೃತ್ಯ ರೂಪಕ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡಿದೆ ಮಹಿಳಾ ಮಂಡಳಿಯು ಈ ಹಿಂದೆಯೂ ಶಿವಮೊಗ್ಗ ದಲ್ಲಿ ಪ್ರಥಮ ಸ್ಥಾನ ಪಡೆದಿತ್ತು.





ಜಿಲ್ಲಾ ಪ್ರಶಸ್ತಿಗೆ ಕಲ್ಲುರು ಶಾಲೆ ಹರ್ಷ.- ಸಿದ್ದಾಪುರ, ಸ್ಥಳೀಯ ಸ ಹಿ ಪ್ರಾ ಶಾಲೆ ಕಲ್ಲುರು ಶಾಲೆಗೆ 2021..22 ನೆ ಸಾಲಿನ. ಜಿಲ್ಲಾ ಮಟ್ಟದ ಸ್ವಚ್ಚ ವಿದ್ಯಾಲಯ ಪುರಸ್ಕಾರ ದೊರೆತಿದ್ದು. ಪ್ರಶಸ್ತಿಯನ್ನು ಶಾಲಾ ಮುಖ್ಯ ಶಿಕ್ಷಕ ಶ್ರೀಕಾಂತ ಬಿ ನಾಯ್ಕ ಕಾರವಾರದ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪಡೆದು ಕೊಂಡರು. ಶಾಲೆಗೆ ಬಂದಿರುವ ಈ ಪ್ರಶಸ್ತಿಗೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ಷೇತ್ರ ಸಮನ್ವಯಧಿಕಾರಿಗಳು,ಅಧ್ಯಕ್ಷರು ಪ್ರಾ ಶಿ ಸಂಘ ಸಿದ್ದಾಪುರ sdmcಯವರು ,ಶಾಲಾ ಶಿಕ್ಷಕರು, ಗ್ರಾಮಸ್ಥರು ಹರ್ಷ ವ್ಯಕ್ತ ಪಡಿಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
🙏ಈ ದಿವಸ ದಿನಾಂಕ 30- 6- 2022 ರಂದು ಸಂಜೆ 04:00 ಗಂಟೆಗೆ ಶ್ರೀ ಕಿರಣ್ ಶಂಕರ ನಾಯ್ಕ್ ಸಾ ll ಗುಡ್ಡೆಕೇರಿ ಹೊಸೂರು ತಾll ಸಿದ್ದಾಪುರ ಇವರು ಠಾಣೆಗೆ ಹಾಜರಾಗಿ ತನ್ನ ಅಣ್ಣ ಮಹೇಶ್ ಶಂಕರ್ ನಾಯ್ಕ್ ಪ್ರಾಯ 24 ವರ್ಷ ಈತನು ದಿನಾಂಕ 30-06- 2022 ರಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಮನೆಯ ಮುಂದಿನ ಬಾಗಿಲಿಗೆ ಚಾವಿ ಹಾಕಿ ಮನೆಯ ಮೆಟ್ಟಿಲ ಮೇಲೆ ಏನೇನೋ ಬರೆದು ಚೀಟಿ ಇಟ್ಟು ಹೋಗಿದ್ದಾನೆ ಎಲ್ಲಾ ಕಡೆ ಹುಡುಕಾಡಿದೆವು.
ಅಜ್ಜಿಯ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿಯು ಬಂದಿಲ್ಲ ವಾಗಿ ತಿಳಿಸಿದರು ಕೋಲ ಸಶಿರ್ಸಿಗೆ ಹೋಗಿ ತಮ್ಮ ಸಂಬಂಧಿಕರೊಂದಿಗೆ ಎಲ್ಲಾ ಕಡೆ ಈವರೆಗೆ ಹುಡುಕಾಡಿದರೂ ನನ್ನ ಅಣ್ಣನ ಬಗ್ಗೆ ಯಾವುದೇ ಸುಳಿವು ಸಿಕ್ಕಿರುವುದಿಲ್ಲ ಈವರೆಗೆ ಮನೆಗೆ ಬಾರದೆ ಎಲ್ಲಿ ಹೋಗಿ ಕಾಣೆಯಾಗಿದ್ದಾರೆ ಹುಡುಕಿ ಕೊಡಬೇಕೆಂದು ಸ್ವೀಕರಿಸಿಕೊಂಡು ಪಿಎಸ್ಐ ಮಾಂತಪ್ಪ ಜಿ ಕುಂಬಾರ್ ರವರು ಸಿದ್ದಾಪುರ ಪೊಲೀಸ್ ಠಾಣೆ ನಂಬರ್ 115/ 2022 ಕಲಂ ಮನುಷ್ಯ ಕಾಣೆ ನೇದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.
ಕಾಣೆಯಾದ ವ್ಯಕ್ತಿಯ ವಿವರ ಈ ಕೆಳಗಿನಂತಿರುತ್ತದೆ ಮಾತನಾಡುವ ಭಾಷೆ ಕನ್ನಡ ಎತ್ತರ 5.6 ಮೈಬಣ್ಣ ಸಾದಾ ಕಪ್ಪು ದುಂಡು ಮುಖ ಅಗಲವಾದ ಹಣೆ ದಪ್ಪ ಮೂಗು ಸ್ವಲ್ಪ ದಾಡಿ ಬಿಟ್ಟಿದ್ದಾನೆ ಬಲಗೈ ಮುಂಗೈ ಮೇಲೆ ಹಚ್ಚೆ ಹಾಕಿದ್ದು ಹೋಗುವಾಗ ನೇರಳೆ ಬಣ್ಣದ ಚೌಕಳಿ ತೋಳಿನ ಶರ್ಟ್ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರು ತ್ತಾನೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *