ಬರೆದಂತೆ ಬದುಕಿದ ಹಿರಿಯ ಪ್ರರ್ತಕರ್ತ ದಿ.ರವೀಂದ್ರ ಭಟ್ಟ ಬಳಗುಳಿ ಜು.೬ ರಂದು ಬರಹ-ಬದುಕು-ಬದ್ಧತೆಯ ಸ್ಮರಣೆ, ಸನ್ಮಾನ ಕಾರ್ಯಕ್ರಮ

ಸಿದ್ದಾಪುರ; ತಾಲೂಕಿನ ಹಿರಿಯ ಪತ್ರಕರ್ತರಾದ ದಿ.ರವೀಂದ್ರ ಭಟ್ ಬಳಗುಳಿ ಅವರ ನೆನಪಿನ ಕಾರ್ಯಕ್ರಮ ಸ್ಥಳೀಯ ಆಧಾರ ಸಂಸ್ಥೆಯ ಸಂಐೋಜನೆಯಲ್ಲಿ ನಗರದ ಬಾಲಭವನದಲ್ಲಿ ಜು.೬ ರಂದು ಮಧ್ಯಾಹ್ನ ೩-೦೦ ಗಂಟೆಯಿಂದ ನಡೆಯಲಿದೆ. ದಿ.ರವೀಂದ್ರ ಭಟ್ಟ ಬಳಗುಳಿ ಬರೆದಂತೆ ಬದುಕಿತ ಪತ್ರಕರ್ತರು. ಅವರ ಬರಹ- ಬದುಕು- ಬದ್ಧತೆಯ ಸ್ಮರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ತಾಲೂಕಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಆಧಾರ ಸಂಸ್ಥೆಯ ಅಧ್ಯಕ್ಷರಾದ ನಾಗರಾಜ ನಾಯ್ಕ ಮಾಳ್ಕೋಡ ತಿಳಿಸಿದ್ದಾರೆ. ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ … Continue reading ಬರೆದಂತೆ ಬದುಕಿದ ಹಿರಿಯ ಪ್ರರ್ತಕರ್ತ ದಿ.ರವೀಂದ್ರ ಭಟ್ಟ ಬಳಗುಳಿ ಜು.೬ ರಂದು ಬರಹ-ಬದುಕು-ಬದ್ಧತೆಯ ಸ್ಮರಣೆ, ಸನ್ಮಾನ ಕಾರ್ಯಕ್ರಮ