ಶಿರಸಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಕಲಗೋಡು ರತ್ನಾಕರ್ ವಿಶ್ವಾಸ
ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುವ ಯತ್ನ ಹೆಚ್ಚುದಿನ ಫಲಕೊಡುವುದಿಲ್ಲ, ಬಿ.ಜೆ.ಪಿ. ಸಂಘ ಪರಿವಾರದ ಒಂದು ಘಟಕವಷ್ಟೇ ಆರೆಸ್ಸೆಸ್ ಅಣತಿಯಂತೆ ದೇಶದಲ್ಲಿ ಸರ್ಕಾರ ನಡೆಯುತ್ತಿದೆ ಇದರಿಂದಾಗಿ ದೇಶದ ಸಮಸ್ಯೆ ಬಿಗಡಾಯಿಸಿದೆ ಎಂದು ದೂರಿರುವ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ ೨೦೨೩ ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು. ಸಿದ್ಧಾಪುರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಜೆ.ಪಿ.ಯವರಿಗೆ ಅಧಿಕಾರ ಮಾಡಲು ಬರುವುದಿಲ್ಲ ಹಿಂದಿನ ಸರ್ಕಾರಗಳ ಆಡಳಿತ ವೈಖರಿ ಗಮನಿಸಿದರೆ ಬಿ.ಜೆ.ಪಿ. ಜನಪರವಲ್ಲ ಎಂಬುದು ಸಾಬೀತಾಗುತ್ತದೆ. ರಾಜ್ಯದಲ್ಲಿ ಹೊಸ ಪದಾಧಿಕಾರಿಗಳನ್ನು … Continue reading ಶಿರಸಿಯಲ್ಲಿ ಕಾಂಗ್ರೆಸ್ ಗೆಲ್ಲುತ್ತೆ ಕಲಗೋಡು ರತ್ನಾಕರ್ ವಿಶ್ವಾಸ
Copy and paste this URL into your WordPress site to embed
Copy and paste this code into your site to embed