ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಬ್ಬರ್ ಸ್ಟಾಂಪ್..-ಕಲಗೋಡು ರತ್ನಾಕರ್
ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕುಸಿದು ಬಿದ್ದಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಬ್ಬರ್ ಸ್ಟಾಂಪ್,ಗೃಹ ಸಚಿವರಿಗೆ ಸಾಮರ್ಥ್ಯವೇ ಇಲ್ಲ ಉಳಿದ ಸಚಿವರ ಕತೆ ಹೇಳುವುದೇ ಬೇಡ ಇಂಥ ಆಕಸ್ಮಿಕ ಸರ್ಕಾರದಿಂದ ರಾಜ್ಯದ ಉದ್ಧಾರ ಸಾಧ್ಯವಿಲ್ಲ ಎಂದು ಲೇವಡಿಮಾಡಿರುವ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಈ ಅವ್ಯವಸ್ಥೆಗಳನ್ನು ನೋಡಿ ಬೇಸತ್ತು ಜನ ಕಾಂಗ್ರೆಸ್ ಗೆ ಮತ ನೀಡಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ. ಶಿರಸಿ ಕ್ಷೇತ್ರದ ವೀಕ್ಷಕರಾಗಿ ಆಗಮಿಸಿ ಶಿರಸಿ-ಸಿದ್ಧಾಪುರಗಳಲ್ಲಿ ಕಾಂಗ್ರೆಸ್ ಸಭೆ ನಡೆಸಿದ ಅವರು samajamukhi.net ಪ್ರತಿನಿಧಿ … Continue reading ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಬ್ಬರ್ ಸ್ಟಾಂಪ್..-ಕಲಗೋಡು ರತ್ನಾಕರ್
Copy and paste this URL into your WordPress site to embed
Copy and paste this code into your site to embed