ಶಿವಮೊಗ್ಗ: ದಿಢೀರ್ ಶಬ್ದದಿಂದ ಸೀಳು ಬಿಟ್ಟ ಭೂಮಿ.. ಭಯಭೀತರಾದ ಜನ

ಶಿವಮೊಗ್ಗದ ಸಾಗರ ನೆಹರು ನಗರದ ಮೊದಲನೇ ಕ್ರಾಸ್​ನ ರಸ್ತೆಯಲ್ಲಿ ಜೋರಾದ ಶಬ್ದ ಬಂದಿದೆ. ಈ ಘಟನೆಯಿಂದ ಭಯಭೀತರಾದ ನಿವಾಸಿಗಳು ಸಾಗರ ನಗರಸಭೆಗೆ ಪೋನ್ ಮಾಡಿದರೂ ಸಹ ಯಾವುದೇ ಅಧಿಕಾರಿಗಳು ಇತ್ತ ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ನಗರದ ಮೊದಲನೇ ಕ್ರಾಸ್ ನಲ್ಲಿ ಇಂದು ರಸ್ತೆಯಲ್ಲಿ ಜೋರಾದ ಶಬ್ದ ಬಂದಿದೆ. ಇದರಿಂದ ಭಯಭೀತರಾದ ನೆಹರು ನಗರದ ನಿವಾಸಿಗಳು ಹೊರಗೆ ಬಂದು ನೋಡಿದ್ರೆ, ಭೂಮಿ … Continue reading ಶಿವಮೊಗ್ಗ: ದಿಢೀರ್ ಶಬ್ದದಿಂದ ಸೀಳು ಬಿಟ್ಟ ಭೂಮಿ.. ಭಯಭೀತರಾದ ಜನ