rain..ಪ್ಲಾಸ್ಟಿಕ್‌ ಅಕ್ಕಿ ವದಂತಿ..ಸಭಾಧ್ಯಕ್ಷರ ಬೇಜವಾಬ್ಧಾರಿ

ಸಿದ್ದಾಪುರ: ತಾಲೂಕಿನ ಕೆಲವು ಪಡಿತರ ಅಂಗಡಿಗಳಲ್ಲಿ ನೀಡುವ ಅಕ್ಕಿ ಕಳಪೆಯಾಗಿದೆ‌. ಪ್ಲಾಸ್ಟಿಕ್ ಅಕ್ಕಿ ಮಿಶ್ರಣ ಮಾಡಿದ್ದಾರೆಂದು ಜನ ಮಾತನಾಡುತ್ತಿದ್ದು, ಸಂಬಂಧಪಟ್ಟವರು ಪರಿಶೀಲಿಸಿ ಸಾರ್ವಜನಿಕರ ಆತಂಕ ದೂರ ಮಾಡಬೇಕು ಎಂದು ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಆಗ್ರಹಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿದ್ದಾಪುರ ತಾಲೂಕಿನ ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಅಕ್ಕಿಯಲ್ಲಿ ಎರಡು ತರಹದ ಅಕ್ಕಿ ಬರುತ್ತಿದೆ. ರೇಶನ್ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಕ್ಸ್ ಆಗಿದೆ ಎಂದು ಜನ ಆತಂಕ ವ್ಯಕ್ತಪಡಿಸುತ್ತಿದ್ದಾರೆ. … Continue reading rain..ಪ್ಲಾಸ್ಟಿಕ್‌ ಅಕ್ಕಿ ವದಂತಿ..ಸಭಾಧ್ಯಕ್ಷರ ಬೇಜವಾಬ್ಧಾರಿ