ಶ್ರೀಸಾಮಾನ್ಯನ ಕೋಪಕ್ಕೆ ಗುರಿಯಾಗಿರುವ ಮಾಧ್ಯಮ, ಬೇಸರ

ಪ್ರಜಾವಾಣಿ ಬಿಟ್ಟರೆ ಕನ್ನಡದಲ್ಲಿ ಮತ್ತ್ಯಾವ ಪತ್ರಿಕೆಯೂ ಓದಲು ಅರ್ಹವಲ್ಲ ಎಂದು ವಿಶ್ಲೇಶಿಸಿರುವ ಹಿರಿಯ ಪತ್ರಕರ್ತ ಶಶಿಧರ ಭಟ್ ಓದುಗರು ಮನಸ್ಸು ಮಾಡಿದರೆ ಒಳ್ಳೆಯ ಪತ್ರಿಕೆಯನ್ನು ಬೆಳೆಸಬಹದುಎಂದರು. ಸಿದ್ಧಾಪುರ ಬಾಲಭವನದಲ್ಲಿ ನಡೆದ ಆಧಾರ ಸಂಸ್ಥೆ ಆಯೋಜಿಸಿದ್ದ ಬರೆದಂತೆ ಬದುಕಿದ ರವೀಂದ್ರಭಟ್‌ ಬದುಕು ಬರಹ,ಬದ್ಧತೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಿ ಮಾತನಾಡಿದ ಅವರು ಆಧುನಿಕ ವ್ಯವಸ್ಥೆ ಪರಸ್ಫರರ ಮೇಲೆ ಅನುಮಾನ ಹುಟ್ಟುಹಾಕುತ್ತಿದೆ ಸಾರ್ವಜನಿಕರನ್ನು ನಿರ್ಧೇಶಿಸಬೇಕಿದ್ದ ಮಾಧ್ಯಮಗಳು ಜನಸಾಮಾನ್ಯರ ದೂಷಣೆ,ಕೋಪಕ್ಕೆ ಗುರಿಯಾಗಿರುವುದು ವಿಪರ್ಯಾಸ ಎಂದರು. ಕಾರ್ಯಕ್ರಮದಲ್ಲಿ ದಿ. ರವೀಂದ್ರಭಟ್‌ ರ ಬದ್ಧತೆ … Continue reading ಶ್ರೀಸಾಮಾನ್ಯನ ಕೋಪಕ್ಕೆ ಗುರಿಯಾಗಿರುವ ಮಾಧ್ಯಮ, ಬೇಸರ