ಬಾಯಲ್ಲಿ ರಾಷ್ಟ್ರೀಯತೆ, ಆದರೆ ಭಯೋತ್ಪಾದಕ ಆರೋಪಿಗಳೊಂದಿಗೆ ಬಿಜೆಪಿಗೆ ನಂಟು: ಕಾಂಗ್ರೆಸ್ ಗಂಭೀರ ಆರೋಪ
ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳಲ್ಲಿ ಸಿಕ್ಕಿಬಿದ್ದ ವ್ಯಕ್ತಿಗಳ ಜೊತೆ ಬಿಜೆಪಿ ನಾಯಕರ ನಿಕಟ ಸಂಪರ್ಕ ಇದೆ ಎಂದು ಕಾಂಗ್ರೆಸ್ ವಕ್ತಾರ ಅಜಯ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದಯಪುರದಲ್ಲಿ ನಡೆದ ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ರಿಯಾಜ್ ಅಟ್ಟಾರಿ ಬಿಜೆಪಿ ಕಾರ್ಯಕರ್ತ … Continue reading ಬಾಯಲ್ಲಿ ರಾಷ್ಟ್ರೀಯತೆ, ಆದರೆ ಭಯೋತ್ಪಾದಕ ಆರೋಪಿಗಳೊಂದಿಗೆ ಬಿಜೆಪಿಗೆ ನಂಟು: ಕಾಂಗ್ರೆಸ್ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed