ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ
ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನದ ಅಂಗವಾಗಿರಾಷ್ಟ್ರೋತ್ಥಾನ ರಕ್ತ ಕೇಂದ್ರ ಹುಬ್ಬಳ್ಳಿ, ಶ್ರೇಯಸ್ ಆಸ್ಪತ್ರೆ ಸಿದ್ದಾಪುರ ಹಾಗೂ ಅಭಿಮಾನಿ ಬಳಗದ ವತಿಯಿಂದ ಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ವರ್ಷಗಳು ಉರುಳುತ್ತಲೇ ಇರುತ್ತವೆ. ಹಿಂದಿನದನ್ನು ಸಿಂಹಾವಲೋಕನ ಮಾಡೋಣ. ಮುಂದಿನ ದಿನಗಳಲ್ಲಿ ಒಳ್ಳೆಯದನ್ನು ಮಾಡೋಣ. ಜೀವ ಉಳಿಸುವ ರಕ್ತವನ್ನು ಪ್ರತಿಯೊಬ್ಬರು ದಾನ ಮಾಡಬೇಕು. ಸಮಾಜಮುಖಿ ಚಟುವಟಿಕೆ ನಡೆಸುವ ಮನೋಭಾವ ಎಲ್ಲರಲ್ಲೂ ಬರಲಿ. ಮಾನವೀಯತೆಯ ದೃಷ್ಟಿಕೋನ ನಮ್ಮಲ್ಲಿ ಮೂಡಬೇಕು ಎಂದರು. ರಾಷ್ಟ್ರೋತ್ಥಾನ … Continue reading ಕಾಗೇರಿ ಹುಟ್ಟಹಬ್ಬ.. ರಕ್ತದಾನ, ಯೋಧರಿಗೆ ಸನ್ಮಾನ
Copy and paste this URL into your WordPress site to embed
Copy and paste this code into your site to embed