ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಸಿದ್ದಾಪುರದಲ್ಲಿ ವ್ಯಕ್ತಿ ಬಂಧನ

ಪಿಎಸ್​ಐ ನೇಮಕಾತಿ ಪರೀಕ್ಷಾ ಹಗರಣ- ಮುಂದುವರಿದ ಸಿಐಡಿ ಬೇಟೆ- ಮತ್ತೋರ್ವ ಆರೋಪಿ ಬಂಧಿಸಿದ ಅಧಿಕಾರಿಗಳು ಶಿರಸಿ: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯವರೆಗೆ ಬಂದಿದೆ. ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ. ಭಟ್ ಅವರನ್ನು ಬಂಧಿಸಲಾಗಿದೆ. ನೇಮಕಾತಿಗಳಲ್ಲಿ ಇವರು ಕೋಟಿ ಕೋಟಿ ಲೂಟಿ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆ ಅವರನ್ನು ಸೋಮವಾರ ರಾತ್ರಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳ ಟ್ರಾನ್ಸ್‌ಫರ್ ಹಾಗೂ … Continue reading ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ಸಿದ್ದಾಪುರದಲ್ಲಿ ವ್ಯಕ್ತಿ ಬಂಧನ