ಮಲೆನಾಡಿನಲ್ಲಿ ಸುರಿಯುತ್ತಿರುವ ವರ್ಷಧಾರೆ ಕಾಡು,ನಾಡುಗಳನ್ನೆಲ್ಲಾ ಒದ್ದೆ ಮಾಡಿಟ್ಟಿದೆ. ವರ್ಷದ ಮಳೆಗಾಲವೆಂದರೆ ಜನರಿಗೆ ಮಳೆ,ನೆರೆ ತೊಂದರೆಗಳ ನೆನಪಿನ ಬುತ್ತಿ ಆದರೆ ಮಳೆ ಕಡಿಮೆಯಾಗುತ್ತಲೇ ನೆನಪಾಗುವುದು ಜಲಪಾತಗಳು. ಉತ್ತರ ಕನ್ನಡ ಜಿಲ್ಲೆಯನ್ನು ಜಲಪಾತಗಳ ಜಿಲ್ಲೆ ಎನ್ನಲಾಗುತ್ತದೆ.ಇಲ್ಲಿ ನದಿ,ಬೆಟ್ಟಗಳ ಅಂಚುಗಳಲ್ಲೆಲ್ಲಾ ಜಲಪಾತಗಳ ಜಾತ್ರೆ.ಆದರೆ ಈ ಮಳೆಗಾಲದಲ್ಲಿ ದುರ್ಗಮ ರಸ್ತೆ ಹಳ್ಳ-ಕೊಳ್ಳಗಳನ್ನೆಲ್ಲಾ ದಾಟಿ ಜಲಪಾತಗಳನ್ನು ನೋಡುವುದು ಹೇಗೆ ಎಂದು ಆತಂಕಗೊಳ್ಳುವವರಿಗೂ ಸುಲಭ ಮಾರ್ಗಗಳಿವೆ. ಹೆಚ್ಚಿನ ಜಲಪಾತಗಳು ಗುಡ್ಡ-ಬೆಟ್ಟಗಳ ನಡುವೆ ಧುಮುಕಿದರೆ ಕೆಲವುಕೂಗಳತೆ,ಕಾಲ್ನಡಿಗೆ ದೂರದಲ್ಲಿ ಸಿಗುತ್ತವೆ.ಅಂಥ ಜಲಪಾತಗಳಲ್ಲಿ ಸಿದ್ಧಾಪುರದ ತುಂಬರಗೋಡ್ ಜಲಪಾತ ಒಂದು. ವರ್ಷದ … Continue reading ರಸ್ತೆಯಂಚಿನ ತುಂಬರಗೋಡ್ ಸುಂದರಿ!
Copy and paste this URL into your WordPress site to embed
Copy and paste this code into your site to embed