local news – ಭುವನೇಶ್ವರಿ ತಾಳಮದ್ದಲೆ ಕೂಟ @೩೪
34ನೇ ವರ್ಷಕ್ಕೆ ಕಾಲಿಟ್ಟ ಭುವನೇಶ್ವರಿ ತಾಳಮದ್ದಳೆ ಕೂಟ.ಸಿದ್ದಾಪುರ. ತಾಲೂಕಿನ ಗುಂಜುಗೋಡು ಜಯರಾಮ್ ಭಟ್ ಅವರ ಮನೆಯಲ್ಲಿ ರವಿವಾರ ಪ್ರಥಮ ಏಕಾದಶಿಯ ನಿಮಿತ್ತ ತಾಳಮದ್ದಳೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭುವನಗಿರಿ ಭುವನೇಶ್ವರಿ ದೇವಾಲಯದ ಪ್ರಧಾನ ಅರ್ಚಕ ವೇ.ಮೂ. ಶ್ರೀಧರ ಭಟ್ ಮುತ್ತಿಗೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭುವನಗಿರಿಯ ಭುವನೇಶ್ವರಿ ತಾಯಿ ಹೆಸರಿನಲ್ಲಿ 33 ವರ್ಷಗಳ ಹಿಂದೆ ಸ್ಥಾಪಿತವಾದ ಭುವನೇಶ್ವರಿ ತಾಳಮದ್ದಳೆ ಕೂಟ 34ನೇ ವರ್ಷಕ್ಕೆ ಕಾಲಿಡುತ್ತಿರುವುದು ಹರ್ಷದ ಸಂಗತಿ .ಈ ಕೂಟವು ಇದೇ … Continue reading local news – ಭುವನೇಶ್ವರಿ ತಾಳಮದ್ದಲೆ ಕೂಟ @೩೪
Copy and paste this URL into your WordPress site to embed
Copy and paste this code into your site to embed