obc @ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿ.ಪಂ.ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆ
ಸಿದ್ದಾಪುರ : ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ನಾಗರಾಜ ನಾರ್ವೇಕರವರ ಆದೇಶದ ಮೇರೆಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಸಂತ ನಾಯ್ಕ ಹಾಗೂ ಕಾಂಗ್ರೆಸ್ ಮುಖಂಡರುಗಳ ನೇತೃತ್ವದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಗಂಗಾಧರ ಜಿ. ಮಡಿವಾಳ ತಾಲೂಕಾ ಹಿಂದುಳಿದ ಬ್ಲಾಕ್ ಕಾಂಗೆಸ್ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾ ರೆ.ಹಲಗೇರಿ ಜಿ.ಪಂ. ಕ್ಷೇತ್ರದ ಉಪಾಧ್ಯಕ್ಷರಾಗಿ ಅಣ್ಣಪ್ಪ ಕೆ. ನಾಯ್ಕ ಸುಂಕತ್ತಿ, ಕಾರ್ಯದರ್ಶಿಯಾಗಿ ಉಮೇಶ ಎಂ.ನಾಯ್ಕ ಗೋಳಗೋಡ.ದೊಡ್ಮನೆ ಜಿ.ಪಂ. ಕ್ಷೇತ್ರದ ಉಪಾಧ್ಯಕ್ಷರಾಗಿ ರಮೇಶ ಗೌಡ ಬಳೂರು, ಕಾರ್ಯದರ್ಶಿಯಾಗಿ ಕೆ.ಟಿ.ನಾಯ್ಕ, … Continue reading obc @ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿ.ಪಂ.ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆ
Copy and paste this URL into your WordPress site to embed
Copy and paste this code into your site to embed