ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಿಗೆ ಬರೆದ ವೈರಲ್ ಪತ್ರ!
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ Mr. C.S. ಷಡಾಕ್ಷರಿ, ನನ್ನ ತಂದೆ ಕೃಷ್ಣಾರೆಡ್ಡಿ ವಿ.ಯವರೂ 1970-80ರ ದಶಕದಲ್ಲಿ ಸರ್ಕಾರಿ ನೌಕರರಾಗಿದ್ದವರು. ಹಾಗಾಗಿ ಸರ್ಕಾರದ ಹಾಗೂ ಜನರ ತೆರಿಗೆಯ ಹಣದ ಋಣ ನನ್ನ ಮತ್ತು ನನ್ನ ಕುಟುಂಬದ ಮೇಲಿದೆ. ಆ ಹಿನ್ನೆಲೆಯಲ್ಲಿ ನಾನು ಅತ್ಯಂತ ಪ್ರೀತಿ, ನೋವು, ಬೇಸರ, ದುಃಖ, ಕಾಳಜಿ, ಅಸಹನೆ ಮುಂತಾದುವುಗಳಿಂದ ಕೂಡಿದ ಮಿಶ್ರಭಾವದಿಂದ ನಿಮಗೆ ಮತ್ತು ನಿಮ್ಮ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಈ ಬಹಿರಂಗ ಪತ್ರವನ್ನು ಬರೆಯುತ್ತಿದ್ದೇನೆ. ನಿಮ್ಮ ದುರಾಲೋಚನೆ, ವ್ಯಾಪ್ತಿಮೀರಿದ … Continue reading ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷರಿಗೆ ಬರೆದ ವೈರಲ್ ಪತ್ರ!
Copy and paste this URL into your WordPress site to embed
Copy and paste this code into your site to embed