ಕಸ್ತೂರಿ ರಂಗನ ವರದಿ.. ಉ.ಕನ್ನಡ ಜಿಲ್ಲೆ ಅಭಿವೃದ್ಧಿಗೆ ಮಾರಕ, ಅರಣ್ಯವಾಸಿಗಳಿಗೆ ಆತಂಕ

ಕಸ್ತೂರಿ ರಂಗನ್ ವರದಿಯಂತೆ ಉತ್ತರ ಕನ್ನಡ ಜಿಲ್ಲೆಯ ಶೇ. 35 ಭಾಗ ಸೂಕ್ಷ್ಮ ಪ್ರದೇಶ- ಜಿಲ್ಲೆಯ ಅಭಿವೃದ್ಧಿ ಕುಂಠಿತ- ಸಾರ್ವಜನಿಕರ ಆತಂಕ ಶಿರಸಿ(ಉತ್ತರ ಕನ್ನಡ): ಕಸ್ತೂರಿ ರಂಗನ ವರದಿ ಕರಡು ಅಧಿಸೂಚನೆ ಹಾಗೂ ಶರಾವತಿ ಅಭಯಾರಣ್ಯ ಪರಿಸರ ಅತಿ ಸೂಕ್ಷ್ಮ ಪ್ರದೇಶ ನಿಗದಿಗೊಳಿಸಲು ಸುಪ್ರೀಂಕೋರ್ಟ್​​​​ನಿಂದ ಆದೇಶ ಬಂದಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಾರಕವಾಗುವುದಲ್ಲದೇ, ಅರಣ್ಯ ಭೂಮಿ ಅವಲಂಭಿತವಾಗಿರುವ ಅರಣ್ಯವಾಸಿಗಳಿಗೆ ಆತಂಕ ಉಂಟಾಗಿದೆ. ಪಶ್ಚಿಮ ಘಟ್ಟದ ಜೀವ ವೈವಿಧ್ಯ ರಕ್ಷಣೆ ಮತ್ತು ಸಂರಕ್ಷಣೆ ಉದ್ದೇಶದಿಂದ ಕೇಂದ್ರ … Continue reading ಕಸ್ತೂರಿ ರಂಗನ ವರದಿ.. ಉ.ಕನ್ನಡ ಜಿಲ್ಲೆ ಅಭಿವೃದ್ಧಿಗೆ ಮಾರಕ, ಅರಣ್ಯವಾಸಿಗಳಿಗೆ ಆತಂಕ