ಅಕ್ರಮ ಮದ್ಯ ಮಾರಾಟಕ್ಕೆ ಜನಪ್ರತಿನಿಧಿಗಳ ಸಾಥ್….ಇಲ್ಲಿದೆ ಉಸ್ತುವಾರಿ ಸಚಿವರು,ವಿಧಾನಸಭಾ ಅಧ್ಯಕ್ಷರ ವ್ಯತಿರಿಕ್ತ ಹೇಳಿಕೆಗಳು!

ಅದೀಕೃತ ಪರವಾನಗಿಯ ಎಮ್.‌ಎ ಸ್.ಆಯ್.ಎಲ್‌ ಬದಲು ಅಕ್ರಮ ಮದ್ಯ ಮಾರಾಟದ ವಿಚಾರ ಈಗ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಾದದ ಸ್ವರೂಪ ಪಡೆದಿದೆ. ಜನಪ್ರತಿನಿಧಿಗಳ ದ್ವಂದ್ವಂ ನೀತಿಯಿಂದಾಗಿ ಅಕ್ರಮ ಮದ್ಯ ಮಾರಾಟ ಕುಡುಕರಿಗೆ ಮತ್ತು ಸಾರ್ವಜನಿಕರಿಗೆ ತಲೆ ನೋವಾಗಿದೆ.

ಅಕ್ರಮ ಮದ್ಯ ಮಾರಾಟ ತಡೆದು ಸರ್ಕಾರದ ಆದಾಯ ಹೆಚ್ಚಳ ಮತ್ತು ಗುಣಮಟ್ಟದ ಮದ್ಯ ಪೂರೈಕೆಗಾಗಿ ಸರ್ಕಾರ ಎಮ್.ಎಸ್.‌ ಆಯ್.‌ ಎಲ್.‌ ಮೂಲಕ ಮದ್ಯ ಮಾರಾಟ ಮಾಡುತ್ತಿದೆ. ಆದರೆ ಈ ವ್ಯವ ಸ್ಥೆಗೆ ವಿರುದ್ಧವಾಗಿ ರಾಜ್ಯಾದ್ಯಂತ ಅಕ್ರಮ ಮದ್ಯ ಮಾರಾಟಜಾಲ ಜೀವಂತವಾಗಿದೆ. ಈ ಅನಧೀಕೃತ ಮದ್ಯ ಮಾರಾಟಗಾರರು ಎಂ.ಆರ್‌.ಪಿ.ಗೆ ಸಿಗುವ ಮದ್ಯವನ್ನು ಹೆಚ್ಚಿನ ಹಣಕ್ಕೆ ಮಾರುತ್ತಾರೆ. ಇಂಥ ಜಾಲದಿಂದಾಗಿ ಸರ್ಕಾರ ಮತ್ತು ಸಾರ್ವಜನಿಕರಿಗೆ ಹಾನಿಯಾಗುತ್ತಿರುವ ವಿದ್ಯಮಾನಕ್ಕೆ ಇಲ್ಲೊಂದು ಜ್ವಲಂತ ಉದಾಹರಣೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರ್ಕಾರದ ಅಧೀಕೃತ ಮದ್ಯ ಮಾರಾಟದ ಎಮ್.ಎಸ್.‌ ಆಯ್.‌ ಎಲ್.‌ ಮಳಿಗೆಗಳು ಹೆಚ್ಚಿಲ್ಲ. ಯಾಕೆ ಇಲ್ಲಿ ಹೆಚ್ಚಿನ ಸರ್ಕಾರದ ಅಧೀಕೃತ ಮದ್ಯ ಮಾರಾಟದ ಅಂಗಡಿಗಳಿಲ್ಲ ಎನ್ನುವುದಕ್ಕೆ ಹಲವು ಕಾರಣಗಳಿವೆ. ಉತ್ತರ ಕನ್ನಡಕ್ಕೆ ಗೋವಾ ಮತ್ತು ಹುಬ್ಬಳ್ಳಿಯಿಂದ ಪೂರೈಕೆಯಾಗುವ ಮದ್ಯ ಹಳ್ಳಿಹಳ್ಳಿಗಳಲ್ಲಿ ಯತೇಚ್ಛವಾಗಿ ದೊರೆಯುತ್ತಿದೆ. ಈ ಮದ್ಯ ಮಾರಾಟ ಮಾಡುವ ಕೆಲವು ಉದ್ಯಮಿಗಳು ಸರ್ಕಾರದ ಅಧೀಕೃತ ಮದ್ಯ ಮಾರಾಟದ ಅಂಗಡಿ, ಮಳಿಗೆಗಳಿಗೆ ಅಡ್ಡಿ ಪಡಿಸುತ್ತಾರೆ. ಈ ವಿಚಾರ ಇಂದು ಸಿದ್ದಾಪುರದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್‌ ಪೂಜಾರಿಯವರ ಎದುರೇ ಪ್ರಸ್ಥಾಪವಾಯಿತು.

ರಸ್ತೆಯಂಚಿನ ತುಂಬರಗೋಡ್‌ ಸುಂದರಿ!

https://fb.watch/enMuOZFHhP/

ಸಮಾಜಕಲ್ಯಾಣ ಸಚಿವ ಶ್ರೀನಿವಾಸ್‌ ಪೂಜಾರಿ ಜಿಲ್ಲೆಯಲ್ಲಿ ಮದ್ಯ ಮಾರಾಟಗಾರರು ಸರ್ಕಾರದ ಎಮ್.ಎಸ್..‌ ಆಯ್‌.ಎಲ್.‌ ಪ್ರಾರಂಭಕ್ಕೆ ಅಡ್ಡಿಮಾಡುತಿದ್ದಾರೆ ಎಂದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಆ ವಿಚಾರ ಪ್ರಸ್ಥಾಪಿಸದೆ ಅಬಕಾರಿ ಇಲಾಖೆ ಮದ್ಯ ಮಾರಾಟ ಗುರಿ ನಿಗದಿ ಮಾಡುವುದೇ ಸರಿಯಲ್ಲ ಎಂದರು. ಈ ವಿಷಯ ಸ್ಥಳಿಯ ಜನಪ್ರತಿನಿಧಿಗಳ ವಿರೋಧಕ್ಕೂ ಕಾರಣವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಚರ್ಚೆಗೂ ಕಾರಣವಾಯಿತು. ಅಕ್ರಮ ಮದ್ಯ ಮಾರಾಟದ ವಿರುದ್ಧ ಧ್ವನಿ ಎತ್ತಿದ ಸ್ಥಳಿಯ ಜನಪ್ರತಿನಿಧಿಗಳನ್ನು ವಿಧಾನಸಭಾ ಅಧ್ಯಕ್ಷರೇ ಯಾಕೆ ನಿಯಂತ್ರಿಸಿದರು. ಎಮ್.‌ ಎಸ್.‌ ಆಯ್.‌ ಎಲ್‌ ಬದಲು ಅಕ್ರಮ ಮದ್ಯಮಾರಾಟದಿಂದ ಸರ್ಕಾರಕ್ಕೆ ಹಾನಿ ಸಾರ್ವಜನಿಕರಿಗೆ ತೊಂದರೆ ಮಾಡುವವರ ವಿರುದ್ಧ ಉಸ್ತುವಾರಿ ಸಚಿವ ಮತ್ತು ಸ್ಥಳಿಯ ಶಾಸಕ ರಾಜ್ಯ ವಿಧಾನಸಭಾ ಅಧ್ಯಕ್ಷರ ನಡುವಿನ ದ್ವಂದ್ವದ ರಹಸ್ಯವೇನು ಎನ್ನುವ ಬಗ್ಗೆ  ಚರ್ಚೆ ನಡೆಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *