ಲೋಕಲ್ news – ಕಾಗೇರಿ ಜಾತಿಪ್ರೇಮ,ಮಡಿವಾಳರಿಗೆ ಅನ್ಯಾಯ ಆರೋಪ

ಸಿದ್ದಾಪುರ: ತಾಲೂಕು ಬೇಡ ಜಂಗಮದ ಸಮಾಜದ ವತಿಯಿಂದ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿದ ಮನವಿಯನ್ನು ತಹಶಿಲ್ದಾರ ಸಂತೋಷ ಭಂಡಾರಿ ಯವರ ಮೂಲಕ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರಯ್ಯ ಕಾನಳ್ಳಿಮಠಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು ಆಗ್ರಹಿಸಿ ವಕೀಲರಾದ ಬಿ.ಡಿ ಹಿರೇಮಠ್ ರವರ ನೇತೃತ್ವದಲ್ಲಿ 21 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸತ್ಯ ಪ್ರತಿಪಾದನಾ ಸತ್ಯಾಗ್ರಹ ನಡೆಯುತ್ತಿದೆ. ಇದನ್ನು ತಾಲೂಕು ಬೇಡ ಜಂಗಮ ಸಮುದಾಯವು ಸಹ … Continue reading ಲೋಕಲ್ news – ಕಾಗೇರಿ ಜಾತಿಪ್ರೇಮ,ಮಡಿವಾಳರಿಗೆ ಅನ್ಯಾಯ ಆರೋಪ