local news -2- ವಿಧಾನಸಭಾ ಅಧ್ಯಕ್ಷರ ತಾರತಮ್ಯ ನೀತಿಗೆ ಕಾಂಗ್ರೆಸ್ ವಿರೋಧ
ಸಿದ್ದಾಪುರ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನೆರೆ ಪರಿಹಾರ ನೀಡುವಲ್ಲಿ ತಾರತಮ್ಯ ನೀತಿ ಅನುಸರಿಸುತಿದ್ದಾರೆ. ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಆರೋಪಿಸಿದರು.ಅವರು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ತಾರೇಸರದಲ್ಲಿ ಹೊಳೆಯಲ್ಲಿ ಜಾರಿ ಮ್ರತಪಟ್ಟಿರವ ಪರಮೇಶ್ವರ ಹೆಗಡೆ ಗೆ ತಕ್ಷಣ ಪರಿಹಾರ ನೀಡಿದ್ದಾರೆ ಆದರೆ ಕಳೆದ ವರ್ಷ ಮಳೆಗಾಲದಲ್ಲಿ ಹಾರ್ಸಿಕಟ್ಟಾದ ನಾಗರಾಜ ಮಡಿವಾಳ ಮಗಳು ಸಾವಿಗಿಡಾಗಿದ್ದಕ್ಕೆ ಇನ್ನೂ ಪರಿಹಾರ ಒದಗಿಸಿಲ್ಲ.ಇದು ತಾರತಮ್ಯ ನೀತಿ ತೋರಿಸುತ್ತದೆ ಮತ್ತು ಜಾತಿಯತೆ ಯನ್ನು ತೋರಿಸುತ್ತಿದೆ. ಜನಪ್ರತಿನಿದಿಗಳಾದವರು … Continue reading local news -2- ವಿಧಾನಸಭಾ ಅಧ್ಯಕ್ಷರ ತಾರತಮ್ಯ ನೀತಿಗೆ ಕಾಂಗ್ರೆಸ್ ವಿರೋಧ
Copy and paste this URL into your WordPress site to embed
Copy and paste this code into your site to embed