ಸಮಾಜಮುಖಿಗಳಾಗಲು ಕೀಳರಿಮೆಯಿಂದ ಹೊರಬನ್ನಿ

ಆಧುನಿಕ ಅನುಕೂಲಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಶ್ರಮಪಟ್ಟರೆ ಉತ್ತಮ ಭವಿಷ್ಯ ಸಿಗಲು ಸಾಧ್ಯ ಎಂದು ಹಾಳದಕಟ್ಟಾ ಸರ್ಕಾರಿ ಪ್ರೌಢಶಾಲೆಯ ಉಪಾಧ್ಯಕ್ಷ ಮತ್ತು ಸಿದ್ದಾಪುರ ಪ.ಪಂ. ಉಪಾಧ್ಯಕ್ಷ ರವಿ ನಾಯ್ಕ ಹೇಳಿದರು. ಅವರು ಇಲ್ಲಿಯ ಹಾಳದಕಟ್ಟಾ ಪ್ರೌಢ ಶಾಲೆಯ ಶಾಲಾ ಸಂಸತ್‌ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಪತ್ರಕರ್ತ ಕನ್ನೇಶ್‌ ನಾಯ್ಕ ಕೋಲಶಿರ್ಸಿ ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳು ಕೀಳರಿಮೆಯಿಂದ ಮುಕ್ತರಾಗುವ ಮೂಲಕ ಅದ್ಭುತಗಳನ್ನು ಸಾಧಿಸುವ ಅವಕಾಶವಿದೆ. ಅನೇಕ ಸಾಧಕರ ಅನುಭವ,ಜೀವನ ದರ್ಶನಗಳನ್ನು ಅರಿಯುವ ಮೂಲಕ ಸಮಾಜಮುಖಿಯಾಗಿ … Continue reading ಸಮಾಜಮುಖಿಗಳಾಗಲು ಕೀಳರಿಮೆಯಿಂದ ಹೊರಬನ್ನಿ