ಹರೀಶ್ ಗೌಡರ್ ವಿರುದ್ಧ ಬಿ.ಜೆ.ಪಿ.ಯಿಂದ ದೂರು
ರಾಜ್ಯ ವಿಧಾನಸಭಾ ಅಧ್ಯಕ್ಷ ಮತ್ತು ಸ್ಥಳಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಅವಹೇಳನಕಾರಿ ಪ್ರಕಟಣೆ ಮಾಡಿದ ಆರೋಪದ ಮೇಲೆ ಬಿ.ಜೆ.ಪಿ.ಯ ಯುವ ಮೋರ್ಚಾ ಮಾಜಿ ಅಧ್ಯಕ್ಷ ಹರೀಶ್ ಗೌಡರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಬಿ.ಜೆ.ಪಿ.ಮುಖಂಡರು ದೂರು ನೀಡಿದ್ದಾರೆ. ಸಿದ್ಧಾಪುರ ಪೊಲೀಸ್ ಠಾಣೆಗೆ ದೂರು ನೀಡಿರುವ ಬಿ.ಜೆ.ಪಿ.ಯ ಕೆಲವು ಮುಖಂಡರು ಹರಳಿಕೊಪ್ಪದ ಹರೀಶ್ ಗೌಡರ್ ಫೇಸ್ ಬುಕ್ ಮತ್ತು ವ್ಯಾಟ್ಸಾಪ್ ಗಳಲ್ಲಿ ವಿಧಾನಸಭಾ ಅಧ್ಯಕ್ಷರ ವಿರುದ್ಧ ಮಾನಹಾನಿಕಾರಕ ತೇಜೋವಧೆಯ ವಿಷಯಗಳನ್ನು ಪ್ರಕಟಿಸಿದ್ದಾನೆ. ಇದರಿಂದ ಕಾಗೇರಿಯವರ ವ್ಯಕ್ತಿತ್ವಕ್ಕೆ … Continue reading ಹರೀಶ್ ಗೌಡರ್ ವಿರುದ್ಧ ಬಿ.ಜೆ.ಪಿ.ಯಿಂದ ದೂರು
Copy and paste this URL into your WordPress site to embed
Copy and paste this code into your site to embed