kargil memory-ಕಾರ್ಗಿಲ್‌ ವಿಜಯ ದಿವಸ್‌ ಆಚರಣೆ

ಸಿದ್ದಾಪುರದ ನಿವೃತ್ತ ಸೈನಿಕರ ಸಂಘ ಹಾಗೂ ಗೆಳೆಯರ ಬಳಗದ ವತಿಯಿಂದ ಪಟ್ಟಣದಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು, ರಾಮಕೃಷ್ಣ ಹೆಗಡೆ ವ್ರತ್ತದಲ್ಲಿ ಆರಂಭ ವಾದ ಪಂಜಿನ ಮೆರವಣಿಗೆಗೆ ಡಾ ಶೀಧರ ವೈದ್ಯ ಚಾಲನೆ ನೀಡಿದರು ಮೆರವಣಿಗೆ ಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಚರಿಸಿತು ಮೆರವಣಿಗೆ ಯಲ್ಲಿಕರಾಟೆ ತರಬೇತಿ ವಿದ್ಯಾರ್ಥಿ ಗಳು ಗಮನ ಸೆಳೆದರು ಈ ಸಂದರ್ಭದಲ್ಲಿ ನಿವೃತ್ತ ನೌಕರರು, ನಿವ್ರತ್ತ ಸೈನಿಕರು ಪ ಪಂ ಸದಸ್ಯರು, ಹಿರಿಯ ನಾಗರಿಕರು ಸಾರ್ವಜನಿಕ ರು ಉಪಸ್ಥಿತರಿದ್ದರು.

https://www.facebook.com/samaajamukhi.net

ನೀರಿನೊಳಗೆ ‘ಕಾರ್ಗಿಲ್​ ವೀರ’ ವಿಕ್ರಮ್ ಬಾತ್ರಾ ಚಿತ್ರ ಬಿಡಿಸಿದ ಕಲಾವಿದ: ಯುಆರ್​​ಎಫ್​ ವಿಶ್ವ ದಾಖಲೆ

Thumbnail image

ತಿರುವನಂತಪುರಂ (ಕೇರಳ): ಕಾರ್ಗಿಲ್ ವಿಜಯ್ ದಿವಸ್ ಆಚರಣೆಯ ನಿಮಿತ್ತ ಕೇರಳದ ತಿರುವನಂತಪುರಂನ ಪಂಗೋಡ್ ಮಿಲಿಟರಿ ಸ್ಟೇಷನ್​ನಲ್ಲಿ ಕಲಾವಿದ ‘ದಾ ವಿನ್ಸಿ’ ಸುರೇಶ್ ಪರಮವೀರ ಚಕ್ರ ಪುರಸ್ಕೃತ, ಹುತಾತ್ಮ ಕ್ಯಾಪ್ಟನ್​ ವಿಕ್ರಮ್ ಬಾತ್ರಾ ಅವರ ಭಾವಚಿತ್ರವನ್ನು ನೀರಿನಲ್ಲಿ ಟೈಲ್ಸ್ ಬಳಸಿ ಬಿಡಿಸಲಾಗಿದ್ದು, ಯುಆರ್​​ಎಫ್ (ಯುನಿವರ್ಸಲ್ ರೆಕಾರ್ಡ್ಸ್ ಫೋರಂ) ವಿಶ್ವ ದಾಖಲೆಗೆ ಪಾತ್ರವಾಗಿದೆ. ನೀರಿನೊಳಗೆ 1,500 ಚದರ ಅಡಿ ವಿಕ್ರಮ್ ಬಾತ್ರಾ ಅವರ ಭಾವಚಿತ್ರ ಪೂರ್ಣಗೊಳಿಸಲು ಎಂಟು ಗಂಟೆಗಳ ಸಮಯ ತೆಗೆದುಕೊಳ್ಳಲಾಯಿತು. ಸ್ಥಳದಲ್ಲಿ ಉಪಸ್ಥಿತರಿದ್ದ ಯುಆರ್‌ಎಫ್ ಅಧಿಕಾರಿಗಳು ಪ್ರಮಾಣಪತ್ರವನ್ನು ಕಲಾವಿದ ಸುರೇಶ್ ಅವರಿಗೆ ವಿತರಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *