ಬಡವರ ಮನೆ ಮಕ್ಕಳ ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ!: ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಮತ ಕ್ರೋಢೀಕರಣಕ್ಕಾಗಿ ಪ್ರವೀಣ್ ನೆಟ್ಟಾರು ಅವರಂಥ ಬಡವರ ಮನೆ ಮಕ್ಕಳ ಮತ್ತಷ್ಟು ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ. ಹಿಂದುತ್ವದ ಕಾರ್ಡ್ ಮೇಲೆ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹವಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮಾಧ್ಯಮಗಳ ಜತೆ ಮಾತನಾಡಿದ ಅವರು,‌ಈ ಎರಡು ಬಾರಿ ಆಪರೇಷನ್ ಕಮಲವೆಂಬ ಅನೈತಿಕ ಮಾರ್ಗದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮುಂದೆ, ನಡುರಸ್ತೆಗಳಲ್ಲಿ ಅಮಾಯಕರ ನೆತ್ತರು ಹರಿಸಿ ಪಾಪದ ಮಾರ್ಗದಲ್ಲಿ ಅಧಿಕಾರಕ್ಕೆ ಬರಲು ಹೊಂಚು ಹಾಕಿದೆ … Continue reading ಬಡವರ ಮನೆ ಮಕ್ಕಳ ಕೊಲೆಗಳಾಗಲಿ ಎಂದು ಬಿಜೆಪಿ ಬಯಸುತ್ತದೆ!: ಹೆಚ್.ಡಿ.ಕುಮಾರಸ್ವಾಮಿ