ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ: 2023ರ ವಿಧಾನಸಭೆಗೂ ಮುನ್ನ ಪಕ್ಷಕ್ಕೆ ಭಾರೀ ಹಿನ್ನಡೆ!

ಬಿಜೆಪಿ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಕೇಶ್ ಟಿಆರ್ ಎಂಬುವರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಭಗವದ್ಗೀತೆ ಪ್ರತಿಯನ್ನು ಕೊರಿಯರ್ ಮಾಡಿದ್ದಾರೆ. ಭಗವಾನ್ ಕೃಷ್ಣ ಅರ್ಜುನನಿಗೆ ಬೋಧಿಸಿದ ಧರ್ಮವನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ಕಾರವಾರದ ಬಿ.ಜೆ.ಪಿ. ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿ ನಮ್ಮ ಸರ್ಕಾರದಲ್ಲಿ ನಮಗೆ ರಕ್ಷಣೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಕ್ಷದ ಸಾಮಾಜಿಕ ಮಾಧ್ಯಮ … Continue reading ನಳಿನ್ ಕುಮಾರ್ ಕಟೀಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ: 2023ರ ವಿಧಾನಸಭೆಗೂ ಮುನ್ನ ಪಕ್ಷಕ್ಕೆ ಭಾರೀ ಹಿನ್ನಡೆ!