ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು
ಇಂದು ಬೆಳಗ್ಗೆ 4 ಘಂಟೆಯ ಸುಮಾರಿಗೆ ದುರ್ಘಟನೆ ನಡೆದಿದೆ. ಧಾರಾಕಾರ ಮಳೆಯಾಗಿ ಹಲವೆಡೆ ನೆರೆ ಉದ್ಭವಿಸಿದ್ದರಿಂದ ರಕ್ಷಣಾ ಕಾರ್ಯಕ್ಕೂ ಅಡಚಣೆಯಾಯಿತು. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೇಘ ಸ್ಫೋಟದಿಂದ ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಭಾರಿ ಮಳೆಯಿಂದ ತಾಲೂಕಿನ ಹಲವು ಭಾಗದಲ್ಲಿ ನೀರು ತುಂಬಿ ಅಪಾರ ಪ್ರಮಾಣದ ಹಾನಿ ಸಂಭವಿಸಿದರೆ, ಇನ್ನೊಂದೆಡೆ ಮನೆಯೊಂದರ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ಕುಟುಂಬದ ನಾಲ್ವರು ಸಾವು ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ … Continue reading ಭಟ್ಕಳದಲ್ಲಿ ಮನೆ ಮೇಲೆ ಕುಸಿದ ಗುಡ್ಡ; ಒಂದೇ ಕುಟುಂಬದ ನಾಲ್ವರು ಸಾವು
Copy and paste this URL into your WordPress site to embed
Copy and paste this code into your site to embed