ಸತ್ಯ ಹೇಳುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ -ಅಮೀನ್‌ ಮಟ್ಟು

ಸತ್ಯ ಹೇಳುವುದು,ಸತ್ಯ ಶೋಧಿಸುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ ಎಂದು ಪ್ರತಿಪಾದಿಸಿರುವ ಖ್ಯಾತ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು ಇಂದು ಮಾಧ್ಯಮಗಳ ಆದ್ಯತೆ ಬದಲಾಗಿರುವುದರಿಂದ ಮಾಧ್ಯಮಗಳ ಮೇಲಿನ ಭರವಸೆ ಕುಸಿಯುತ್ತಿದೆ ಎಂದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ ಉತ್ತರ ಕನ್ನಡ ಜಿಲ್ಲಾ ಘಟಕ ನೀಡುವ ಹರ್ಮನ್‌ ಮೊಗ್ಲಿಂಗ್‌ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು ಮತಪ್ರಚಾರಕ್ಕಾಗಿ ಬಂದಿದ್ದ ಹರ್ಮನ್‌ ಮೊಗ್ಲಿಂಗ್‌ ಕನ್ನಡದಲ್ಲಿ ಮೊದಲ ಪತ್ರಿಕೆ ಪ್ರಾರಂಭಿಸಬೇಕಾಯಿತು.ಹಲವು ವಿಚಾರಗಳನ್ನು ತಿಳಿಸಿದವರು,ಸಂಶೋಧಿಸಿದವರು ಹೊರಗಿನವರು ನಮ್ಮ ವಿದ್ಯೆ ನಮಗೆ ಸತ್ಯ ಹೇಳುವ ಧೈರ್ಯ ಕೊಡದಿದ್ದರೆ … Continue reading ಸತ್ಯ ಹೇಳುವುದು ಪತ್ರಕರ್ತರು ಮತ್ತು ಶಿಕ್ಷಕರ ಕೆಲಸ -ಅಮೀನ್‌ ಮಟ್ಟು