ಮುಂಡಗೋಡದಲ್ಲಿ ಗ್ರಾ.ಪಂ ಸದಸ್ಯೆ ಕೊಲೆ.. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ
ಕಾರವಾರದ ಮುಂಡಗೋಡದಲ್ಲಿ ಗ್ರಾಮ ಪಂಚಾಯತ್ ಸದಸ್ಯೆಯ ಹತ್ಯೆ- ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ- ಪ್ರಕರಣದ ಸುತ್ತ ಅನುಮಾನದ ಹುತ್ತ ಕಾರವಾರ (ಉತ್ತರಕನ್ನಡ): ಇಲ್ಲಿನ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆತನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ ಮಹಿಳೆಯನ್ನು ಅಕ್ಕಮ್ಮ ಬಸವರಾಜ ಮೇಲಿನಮನಿ ಎಂದು ಗುರುತಿಸಲಾಗಿದೆ. ಮನೆಯ ಆವರಣದಲ್ಲಿಯೇ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣ ಮಧ್ಯರಾತ್ರಿ ನಡೆದಿರಬಹುದೆಂದು … Continue reading ಮುಂಡಗೋಡದಲ್ಲಿ ಗ್ರಾ.ಪಂ ಸದಸ್ಯೆ ಕೊಲೆ.. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ
Copy and paste this URL into your WordPress site to embed
Copy and paste this code into your site to embed