ರಾಜ್ಯಕ್ಕೆ ಕೀರ್ತಿ ತಂದ ಸಿದ್ದಾಪುರದ ವಿದ್ಯಾರ್ಥಿಗಳು

ಸಿದ್ದಾಪುರ:- ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿ ದೊಡ್ಮನೆಯ ಭರತ್ ರಾಮನಾಥ ಹೆಗಡೆ ಗುಜರಾತಿನಲ್ಲಿ ನಡೆದ 23 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆದು ಪೋಲಂಡ್ ನಲ್ಲಿ ನಡೆಯುವ ಅಂತರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾನೆ. ಈತನು ಲತಾ ಹೆಗಡೆ ಮತ್ತು ರಾಮನಾಥ ಹೆಗಡೆಯವರ ಪುತ್ರ. ಇತನ ಸಾಧನೆಗೆ ತಂದೆ ತಾಯಿ, ಶಿಕ್ಷರು, ತಾಲೂಕಿನ ಜನತೆ ಹರ್ಷ ವ್ಯಕ್ತಪಡಿಸಿ, ಶುಭ ಹಾರೈಸಿದ್ದಾರೆ. ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್ : … Continue reading ರಾಜ್ಯಕ್ಕೆ ಕೀರ್ತಿ ತಂದ ಸಿದ್ದಾಪುರದ ವಿದ್ಯಾರ್ಥಿಗಳು