local ನ್ಯೂಸ್..ಅಂಗಡಿ, ಮೀನುಗಾರಿಕಾ ಬೋಟ್ಗಳಿಗೆ ವಿಶೇಷ ಅನುದಾನ ಒದಗಿಸಲು ಸಿಎಂ ಭರವಸೆ!
ಸಿದ್ದಾಪುರ: ತಾಲೂಕಾ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಅಗಷ್ಟ 13 ರಂದು ಬೃಹತ್ ಲೋಕ ಅದಾಲತ್ ಆಯೋಜಿಸಲಾಗಿದ್ದು, ನ್ಯಾಯಾಲಯದ ಮೇಲಿನ ಒತ್ತಡ ಕಡಿಮೆ ಮಾಡಲು ಕಕ್ಷಿದಾರರು ಪಾಲ್ಗೊಂಡು ಸಹಕರಿಸಬೇಕು ಎಂದು ನ್ಯಾಯಾಧೀಶ ತಿಮ್ಮಯ್ಯ ಜಿ. ತಿಳಿಸಿದರು. ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜಿಯಾಗಬಹುದಾದ ಪ್ರಕರಣಗಳು, ಚೆಕ್ ಬೌನ್ಸ್, ಜೀವನಾಂಶ ಕೋರಿ ಬಂದ ಪ್ರಕರಣ, ಆಸ್ತಿಗೆ ಸಂಬಂಧಿಸಿದ ವಿಭಾಗದ ಪ್ರಕರಣಗಳು ಸಹ ಲೋಕ ಅದಾಲತನಲ್ಲಿ ಇತ್ಯರ್ಥ … Continue reading local ನ್ಯೂಸ್..ಅಂಗಡಿ, ಮೀನುಗಾರಿಕಾ ಬೋಟ್ಗಳಿಗೆ ವಿಶೇಷ ಅನುದಾನ ಒದಗಿಸಲು ಸಿಎಂ ಭರವಸೆ!
Copy and paste this URL into your WordPress site to embed
Copy and paste this code into your site to embed