ಲೋಕಲ್ news – ಸಾಧಕರಿಗೆ ಸನ್ಮಾನ & ಮಳೆ ಹಾನಿ

ಸಿದ್ದಾಪುರ :- ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ‌ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು.ಅವರು ಪಟ್ಟಣದ ಬಾಲಭವನದಲ್ಲಿ ನಡೆದಹರೀಶ ಎಸ್ ಗೌಡರ್ ಹರಳಿಕೊಪ್ಪ ರ ಸ್ನೇಹಿತರ ಬಳಗದ ವತಿಯಿಂದ ಹರೀಶ್ ಗೌಡರ ರವರ ಜನ್ಮ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ನಾಲ್ಕೈದು ಜನರು ಸೇರಿ ಜನ್ಮದಿನಾಚರಣೆಯಲ್ಲಿ ಬೇಡವಾದುದಕ್ಕೆ … Continue reading ಲೋಕಲ್ news – ಸಾಧಕರಿಗೆ ಸನ್ಮಾನ & ಮಳೆ ಹಾನಿ