ಬಿ.ಜೆ.ಪಿ.ಗೆ ಎಲ್ಲಿದೆ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸುವ ನೈತಿಕತೆ

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದೆ ಬ್ರಟೀಷರಿಗೆ ಸ್ಸಾರಿ ಎಂದಿದ್ದ ಬಿ.ಜೆ.ಪಿ.ಗಳು ಇಂದು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುತಿದ್ದಾರೆ. ದೇಶದ ವಿಭಜನೆಗೆ ಕಾರಣವಾದ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ ಕಾಂಗ್ರೆಸ್‌ ನ ನವಭಾರತದ ಕನಸಿಗೆ ಬೆಂಕಿ ಇಟ್ಟರು ಇವರೆಲ್ಲಾ ಈಗ ಕಾಂಗ್ರೆಸ್‌ ಟೀಕಿಸುತ್ತಾ ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುತಿದ್ದಾರೆ. ಈ ಮತೀಯವಾದಿಗಳಿಗೆ ಭಾರತ ಸ್ವಾತಂತ್ರ್ಯ,ಅಖಂಡ ಭಾರತದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಎಐಸಿಸಿ ವಕ್ತಾರ ಸುಧೀರ್‌ ಮೊರಳ್ಳಿ ಪ್ರಶ್ನಿಸಿದರು. ಸಿದ್ಧಾಪುರದಲ್ಲಿ ಕಾಂಗ್ರೆಸ್‌ ಸಂಘಟಿಸಿದ್ದ ಏಕತೆಗಾಗಿ ಪಾದಯಾತ್ರೆ ಕಾರ್ಯಕ್ರಮದ … Continue reading ಬಿ.ಜೆ.ಪಿ.ಗೆ ಎಲ್ಲಿದೆ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸುವ ನೈತಿಕತೆ