ಹರೀಶ್ ಗೌಡರ್ ವಿರುದ್ಧ ಪ್ರಕರಣ ದಾಖಲು: ಬಿ.ಜೆ.ಪಿ. ಬಣ ರಾಜಕೀಯ ಬಹಿರಂಗ

ಸಿದ್ದಾಪುರ : ಸಾಮಾಜಿಕ ಜಾಲತಾಣದಲ್ಲಿ ಸ್ಥಳೀಯ ಶಾಸಕಕಾಗೇರಿ ಯವರಿಗೆ ಅವಹೇಳನ ಮಾಡಲಾಗಿದೆ ಎಂದು ಹರೀಶ್ ಗೌಡರ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮಾರುತಿ ನಾಯ್ಕ್ ಹೊಸೂರ್ ದೂರು ನೀಡಿದ್ದಾರೆ ಈ ರೀತಿ ಪೋಸ್ಟ್ ಹಾಕುತ್ತಿರುವುದರಿಂದ ಕೋಮು ದ್ವೇಷ, ಜಾತಿಗಳ ನಡುವೆ ವೈಶಮ್ಯ ಉಂಟುಮಾಡುವ ಸಾಧ್ಯತೆ ಗಳಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ ಈ ಕುರಿತು ಕಲಂ 295,505,ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವಾಸ್ತವವೇನೆಂದರೆ…ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಸ್ಥಳೀಯ ಬಿ.ಜೆ.ಪಿ.ಘಟಕಕ್ಕೆ ಅಷ್ಟಕ್ಕಷ್ಟೇ. ಹಿಂದಿನ ಆಪ್ತ ಕೆ.ಜಿ.ನಾಯ್ಕ … Continue reading ಹರೀಶ್ ಗೌಡರ್ ವಿರುದ್ಧ ಪ್ರಕರಣ ದಾಖಲು: ಬಿ.ಜೆ.ಪಿ. ಬಣ ರಾಜಕೀಯ ಬಹಿರಂಗ