karwar freedom fight -ಕಾರವಾರ ಮತ್ತು ಸ್ವಾತಂತ್ರ್ಯ ಚಳವಳಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸಮರ್ಥ ನಾಯಕತ್ವದಲ್ಲಿ ದೇಶದ ನಾಗರಿಕರ ತ್ಯಾಗ-ಬಲಿದಾನಗಳ ಮೂಲಕ ಗಳಿಸಿದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಸ್ತುತ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಸ್ವಾತಂತ್ರ್ಯ ಚಳುವಳಿಯ ಅವಲೋಕನ ಯುವ ಜನತೆಯಲ್ಲಿ ಸ್ವಾತಂತ್ರ್ಯ ಚಳುವಳಿಯ ಇತಿಹಾಸದ ಕುರಿತು ಆಸಕ್ತಿಯನ್ನು ಮೂಡಿಸಬಲ್ಲದು. ಇತಿಹಾಸವನ್ನು ಅರಿಯದವರು ಹೊಸ ಇತಿಹಾಸವನ್ನು ಸೃಷ್ಟಿಸಲಾರರು ಎಂಬ ಮಾತಿನಂತೆ ಸ್ವಾತಂತ್ರ ಹೋರಾಟದ ಅರಿವಿಲ್ಲದವರಿಂದ ಸ್ವಾತಂತ್ರ್ಯದ ರಕ್ಷಣೆ ಸಾಧ್ಯವಾಗದು. (ಇಲ್ಲಿನ ಮಾಹಿತಿ ಅಪೂರ್ಣವಾಗಿರಬಹುದು. ಬಲ್ಲವರು ತಮಗೆ ತಿಳಿದ ಮಾಹಿತಿ ನೀಡಿದರೆ ಲೇಖನವನ್ನು ಇನ್ನಷ್ಟು ಅಧಿಕೃತ … Continue reading karwar freedom fight -ಕಾರವಾರ ಮತ್ತು ಸ್ವಾತಂತ್ರ್ಯ ಚಳವಳಿ