ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ಕಿತ್ತೆಸೆದ ಕಿಡಿಗೇಡಿಗಳು; ಮತ್ತೊಂದೆಡೆ ಇಬ್ಬರಿಗೆ ಚೂರು ಇರಿತ; ಸೆಕ್ಷನ್ 144 ಜಾರಿ!

75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.

ಶಿವಮೊಗ್ಗ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದಂದೆ ಶಿವಮೊಗ್ಗದಲ್ಲಿ ಟಿಪ್ಪು ಸುಲ್ತಾನ್ ಸಂಘಟನೆ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಅವಳಡಿಸಿದ್ದ ವೀರ್ ಸಾವರ್ಕರ್ ಫ್ಲೆಕ್ಸ್ ತೆರವಿಗೆ ಮುಂದಾಗಿದ್ದು ಈ ವೇಳೆ ಕಾರ್ಯಕರ್ತರ ಮೇಲೆ ಪೊಲೀಸರ್ ಲಾಠಿಚಾರ್ಜ್ ಮಾಡಿದ್ದಾರೆ.

ಇನ್ನು ಫ್ಲೆಕ್ಸ್ ತೆರವು ಖಂಡಿಸಿ ಹಿಂದೂ ಪರ ಸಂಘಟನೆಗಳು ಧರಣಿ ನಡೆಸಿದ್ದು ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸೆಕ್ಷನ್ 144 ಜಾರಿ ಮಾಡಲಾಗಿದೆ. 

ADVERTISEMENT

https://imasdk.googleapis.com/js/core/bridge3.524.0_en.html#goog_398876039

https://imasdk.googleapis.com/js/core/bridge3.524.0_en.html#goog_398876041

ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮೀ ಪ್ರಾಸದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಶಿವಮೊಗ್ಗ ನಗರದಲ್ಲಿ 3 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತ
ಶಿವಮೊಗ್ಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು ಎರಡು ಗಂಟೆ ಅವಧಿಯಲ್ಲಿ ಇಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ. ಉಪ್ಪಾರಕೇರಿ ಬಡಾವಣೆಯಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಹಾಗೂ ಅಶೋಕ ನಗರದಲ್ಲಿ ಪ್ರವೀಣ್ ಎಂಬುವರಿಗೆ ಚೂರಿ ಇರಿಯಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *