‘ಸಾಂಸ್ಥಿಕ ಚುನಾವಣೆ ಕೊರತೆ’: ಬಿಜೆಪಿ ಸಂಸದೀಯ ಮಂಡಳಿ ಪುನರ್ ರಚನೆ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ
ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ “ಕೊರತೆ” ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ… ನವದೆಹಲಿ: ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ “ಕೊರತೆ” ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಯೊಂದು ಹುದ್ದೆಗೂ ಪ್ರಧಾನಿ ನರೇಂದ್ರ ಮೋದಿಯವರ ಅನುಮೋದನೆ ಪಡೆದು … Continue reading ‘ಸಾಂಸ್ಥಿಕ ಚುನಾವಣೆ ಕೊರತೆ’: ಬಿಜೆಪಿ ಸಂಸದೀಯ ಮಂಡಳಿ ಪುನರ್ ರಚನೆ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed