ಲೋಕಲ್ news-ಸಿದ್ಧಾಪುರದ ಸಂಬ್ರಮ

ಭಕ್ತಿ, ಭಾವ, ಜನಪದ ಗೀತೆಗಳ ಕಾರ್ಯಕ್ರಮ ಸಿದ್ದಾಪುರಪಟ್ಟಣದ ಶ್ರೇಯಸ್ ಆಸ್ಪತ್ರೆಯಲ್ಲಿ ಸ್ವಾತಂತ್ರö್ಯ ಅಮೃತಮಹೋತ್ಸವದ ಪ್ರಯುಕ್ತ ಧ್ವಜಾರೋಹಣ, ಹಾಗೂ ಕೊಂಡ್ಲಿ ಯಶಸ್ವಿನಿ ಆರ್ಕೆಷ್ಟಾç ತಂಡ ದಿಂದ ಭಕ್ತಿ ಗೀತೆ,ಭಾವ ಗೀತೆ ಹಾಗೂ ಜನಪದ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಹಿರಿಯ ಕವಿ, ಸಾಮಾಜಿಕ ಕಾರ್ಯಕರ್ತ ಆರ್.ಕೆ.ಹೊನ್ನೆಗುಂಡಿ ಆಸ್ಪತ್ರೆಯ ಆವರಣದಲ್ಲಿ ಮುಂಜಾನೆ ಧ್ವಜಾರೋಹಣ ನೆರವೇರಿಸಿದರು. ಶ್ರೇಯಸ್ ಆಸ್ಪತ್ರೆಯ ಡಾ|ಶ್ರೀಧರ ವೈದ್ಯ, ಡಾ|ಸುಮಂಗಲಾ ವೈದ್ಯ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಸಂಜೆ ಆಸ್ಪತ್ರೆಯ ಸಭಾಭವನದಲ್ಲಿ ನಡೆದ ಗಾಯನ ಕಾರ್ಯಕ್ರಮದಲ್ಲಿ ಸ್ವಾಗತಿಸಿ ಮಾತನಾಡಿದ ಡಾ| … Continue reading ಲೋಕಲ್ news-ಸಿದ್ಧಾಪುರದ ಸಂಬ್ರಮ