ಡಾ.ಅಣ್ಣಯ್ಯ ಕುಲಾಲ್ಗೆ 2022ನೇ ಸಾಲಿನ ಡಿ ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿ
2022-23 ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ಘೋಷಣೆಯಾಗಿದೆ. ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯ ಡಾ. ಅಣ್ಣಯ್ಯ ಕುಲಾಲ್ ಅವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ. ಆಗಸ್ಟ್ 20ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುತ್ತೆ. ಬೆಂಗಳೂರು: ಮಂಗಳೂರಿನ ಡಾ.ಅಣ್ಣಯ್ಯ ಕುಲಾಲ್ ಅವರನ್ನು 2022ನೇ ಸಾಲಿನ ಡಿ ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ದೇವರಾಜ ಅರಸುರವರ ಜನ್ಮದಿನಾಚರಣೆಯನ್ನು ಪ್ರತಿ ವರ್ಷ ಆಗಸ್ಟ್ 20 ರಂದು ಆಚರಿಸಲಾಗುತ್ತಿದ್ದು, ಅದರಂತೆ … Continue reading ಡಾ.ಅಣ್ಣಯ್ಯ ಕುಲಾಲ್ಗೆ 2022ನೇ ಸಾಲಿನ ಡಿ ದೇವರಾಜ ಅರಸು ರಾಜ್ಯ ಮಟ್ಟದ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed