ಬಹಿಷ್ಕಾರ: ಉತ್ತರ ಕನ್ನಡದಲ್ಲಿ ಇನ್ನೂ ಜೀವಂತ!

ಮದುವೆಗೆ ವೀಳ್ಯ ನೀಡದ್ದಕ್ಕೆ ಸಾಮಾಜಿಕ ಬಹಿಷ್ಕಾರ: 10 ವರ್ಷದಿಂದ ಈ ಕುಟುಂಬಕ್ಕೆ ನರಕಯಾತನೆ ಕರಾವಳಿ ಜಿಲ್ಲೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ಅನ್ನೋ ಗ್ರಾಮದಲ್ಲಿ ಗೌಡರ ಕೇರಿಯ ಹಾಲಕ್ಕಿ ಸಮುದಾಯದ ಬಂಟಾ ವೆಂಕು ಗೌಡ ಎನ್ನುವವರ ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಲಾಗಿದೆ. ಕಾರವಾರ: ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಬಹಿಷ್ಕಾರ ಎಂಬ ಸಾಮಾಜಿಕ ಪಿಡುಗು ಜನರನ್ನು ಬಾಧಿಸುತ್ತಲೇ ಇದೆ. ಬಹಿಷ್ಕಾರದ ಪರಿಣಾಮದಿಂದ ಎಷ್ಟೋ ಕುಟುಂಬಗಳು ಮಾನಸಿಕವಾಗಿ ಜರ್ಝರಿತಗೊಂಡಿವೆ. ಇಂತಹದೇ ಸಮುದಾಯ ಬಹಿಷ್ಕಾರ ಪ್ರಕರಣವೊಂದು ಉತ್ತರಕನ್ನಡ ಜಿಲ್ಲೆಯ … Continue reading ಬಹಿಷ್ಕಾರ: ಉತ್ತರ ಕನ್ನಡದಲ್ಲಿ ಇನ್ನೂ ಜೀವಂತ!