ದೇವರಾಜ್‌ ಅರಸು ಆದರ್ಶ ಅನುಕರಣೀಯ

ಸಿದ್ದಾಪುರ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ತಾಲೂಕು ಆಡಳಿತ ತಾಲೂಕು ಪಂಚಾಯತ್ ಪಟ್ಟಣ ಪಂಚಾಯತ್ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ದಿವಂಗತ ಡಿ ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆಯನ್ನು ತಾಲೂಕು ಪಂಚಾಯತ್ ಸಭಾಭವನದಲ್ಲಿ ಆಚರಿಸಲಾಯಿತುಕಾರ್ಯಕ್ರಮವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಸುರೇಶ್ ನಾಯ್ಕ ಉದ್ಘಾಟಿಸಿ ದೇವರಾಜ ಅರಸು ಅವರ ಜನ್ಮದಿನಾಚರಣೆಗೆ ಶುಭಕೋರಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪತ್ರಕರ್ತ ಕನ್ನೇಶ ಕೋಲಸಶಿರ್ಸಿ ದೇವರಾಜ ಅರಸು ಅವರು ಎಲ್ಲರನ್ನೂ ಸರಿಸಮಾನಾಗಿ … Continue reading ದೇವರಾಜ್‌ ಅರಸು ಆದರ್ಶ ಅನುಕರಣೀಯ