ಗುರುಲಿಂಗಸ್ವಾಮಿ ನಿಧನ, ಗಣ್ಯರ ಕಂಬನಿ
ಪತ್ರಕರ್ತ ಗುರುಲಿಂಗಸ್ವಾಮಿ ವಿಧಿವಶ.. ಪಾರ್ಥಿವ ಶರೀರದ ಮುಂದೆ ಕಣ್ಣೀರಿಟ್ಟ ಸಿಎಂ ಹಿರಿಯ ಪತ್ರಕರ್ತರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಹೊಳಿಮಠ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಬೆಂಗಳೂರು: ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೋಳಿಮಠ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದು, ಪಾರ್ಥಿವ ಶರೀರದ ದರ್ಶನದ ವೇಳೆ ಕಣ್ಣೀರು ಹಾಕಿದರು. ಪಾರ್ಥಿವ ಶರೀರದ ಮುಂದೆ ಕಣ್ಣೀರಿಟ್ಟ ಸಿಎಂ ಮುಖ್ಯಮಂತ್ರಿಯವರ ಮಾಧ್ಯಮ … Continue reading ಗುರುಲಿಂಗಸ್ವಾಮಿ ನಿಧನ, ಗಣ್ಯರ ಕಂಬನಿ
Copy and paste this URL into your WordPress site to embed
Copy and paste this code into your site to embed