tms gm- ಟಿ.ಎಂ.ಎಸ್.‌ ವಾರ್ಷಿಕ ಸಾಧಾರಣ ಸಭೆಯಲ್ಲಿ ಹಲವರಿಗೆ ಸನ್ಮಾನ

ಸಿದ್ದಾಪುರ: ತಾಲೂಕಿನ ಅಡಕೆ ಬೆಳೆಗಾರರ ಒಡನಾಡಿ ಟಿಎಂಎಸ್ ನ ವಾರ್ಷಿಕ ಸರ್ವ ಸಾಧಾರಣಾ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳು, ಹಿರಿಯ ಸದಸ್ಯರನ್ನು ಸನ್ಮಾನಿಸುವ ಜೊತೆಗೆ ಸಂಘದ ಅಧಿಕೃತ ವೆಬ್ ಸೈಟ್ ಹಾಗೂ ಟಿಎಂಎಸ್ ವ್ಯಾಲೇಟ್ ಲೋಕಾರ್ಪಣೆಗೊಳಿಸಲಾಯಿತು. ಶುಕ್ರವಾರ ಮಧ್ಯಾಹ್ನ ಸಂಘದ ವ್ಯಾಪಾರಿ ಅಂಗಣದಲ್ಲಿ ನಡೆದ ಸಭೆಯಲ್ಲಿ ಹಿರಿಯ ಸದಸ್ಯರಾದ ವಿಶ್ವೇಶ್ವರ ಹೆಗಡೆ ಓಡ್ಲಕೋಣೆ, ಗಣಪತಿ ಹೆಗಡೆ ಕೆಳಗಿನಮನೆ, ನಾರಾಯಣ ಭಟ್ ದೊಡ್ಮನೆ, ಸರಸ್ವತಿ ಹೆಗಡೆ ಕೊಪ್ಪ, ರಾಜಶೇಖರ ಗೌಡ ಮಳವತ್ತಿ, ಬಡಿಯಾ ನಾಯ್ಕ ಹಸವಿಗುಳಿ, ನಾರಾಯಣ ನಾಯ್ಕ ಬೇಡ್ಕಣಿ, … Continue reading tms gm- ಟಿ.ಎಂ.ಎಸ್.‌ ವಾರ್ಷಿಕ ಸಾಧಾರಣ ಸಭೆಯಲ್ಲಿ ಹಲವರಿಗೆ ಸನ್ಮಾನ