ಪ್ರತ್ಯೇಕ ಜಿಲ್ಲೆ ಬೇಡಿಕೆಗೆ ಸಹಿ ಸಂಗ್ರಹ

ಸಿದ್ದಾಪುರಶಿರಸಿ(ಕದಂಬ) ಜಿಲ್ಲೆ ಆಗಬೇಕು ಎನ್ನುವ ಹೋರಾಟಕ್ಕೆ ನ್ಯಾಯ ದೊರಕುವ ಭರವಸೆ ಇತ್ತು. ಆದರೆ ಈಗ ಆ ಭರವಸೆ ಕುಂಠಿತವಾಗಿದೆ. ಆದರೆ ಸಾರ್ವಜನಿಕರ ಸಹಿ ಸಂಗ್ರಹದ ಜನಾಂದೋಲನದ ಮೂಲಕ ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಬೇಕಿದೆ. ಅದರ ಆರಂಭ ಸಿದ್ದಾಪುರದಲ್ಲಿ ಆಗುತ್ತಿದೆ ಎಂದು ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ ಶಿರಸಿ ಹೇಳಿದರು.ಅವರು ಪಟ್ಟಣದ ಬಸ್ ನಿಲ್ದಾಣದಲ್ಲಿ ಸಹಿ ಸಂಗ್ರಹ ಅಭಿಯಾನದ ಆರಂಭದ ಸಂದರ್ಭದಲ್ಲಿ ಪಾಲ್ಗೊಂಡು ಮಾತನಾಡಿ ನಮ್ಮ ಹೋರಾಟ ಕದಂಬ ಜಿಲ್ಲೆ ಆಗುವತನಕ ಮುಂದುವರಿಯುತ್ತದೆ. ಜನಪ್ರತಿನಿಧಿಗಳು … Continue reading ಪ್ರತ್ಯೇಕ ಜಿಲ್ಲೆ ಬೇಡಿಕೆಗೆ ಸಹಿ ಸಂಗ್ರಹ