ಪುನೀತ್ ನೆನಪಿಗೆ ಈ ವರ್ಷದ ಅಪ್ಪು ಚತುರ್ಥಿ!

ಪುನೀತ್‌ ರಾಜ್ಕುಮಾರ ಬದುಕಿದ್ದ ದಿನಗಳಿಗಿಂತ ಅವರ ನಿಧನದ ನಂತರವೇ ಹೆಚ್ಚು ಪ್ರಸಿದ್ಧರಾಗಿದ್ದು. ಕನ್ನಡ ಚಿತ್ರರಂಗದ ನಾಯಕ ನಟರಾಗಿ ಹೆಸರುಮಾಡಿದ್ದ ಪುನೀತ್‌ ಕಲಿಯುಗದ ಕರ್ಣನಾಗಿ ಬದುಕಿದ್ದ ಬಗ್ಗೆ ಅವರ ಸಾವಿನ ನಂತರ ಸಾರ್ವಜನಿಕರಿಗೆ ತಿಳಿಯುವಂತಾಯಿತು. ಅಪ್ಪು ಎಂದು ಪ್ರಸಿದ್ಧರಾಗಿದ್ದ ಪುನೀತ್‌ ರಾಜ್‌ ಕುಮಾರ ಮಾಡಿದ ಸಾಮಾಜಿಕ ಕೆಲಸಗಳು, ದಾನ-ಧರ್ಮಗಳು ಅಪಾರ. ಅವರ ನಿಧನದ ನಂತರ ಪ್ರಸಿದ್ಧವಾದ ಹಾಗೂ ಪ್ರಚಾರಕ್ಕೂ ಬಂದ ಅವರ ಸಮಾಜಮುಖಿ ವ್ಯಕ್ತಿತ್ವ ಅವರನ್ನು ದೇವರಾಗಿದೆಯೆಂದರೆ ಉತ್ಫ್ರೇಕ್ಷೆಯಲ್ಲ.

https://www.youtube.com/watch?v=CHeSbZofTzg
ಈ ಪುನೀತ್‌ ರಾಜ್‌ ಕುಮಾರ ಈಗ ಗೌರಿ ಗಣೇಶ ಹಬ್ಬದಲ್ಲಿ ಮತ್ತೆ ಪ್ರಸಿದ್ಧಿಗೆ ಬಂದಿದ್ದಾರೆ. ಬೆಂಗಳೂರಿನಿಂದ ಪ್ರಾರಂಭವಾಗಿ ಗೋವಾ ಗಡಿಯ ವರೆಗೆ ಈ ವರ್ಷದ ಗಣೇಶ ಚತುರ್ಥಿಯಲ್ಲಿ ಗಣಪತಿಯ ಜೊತೆಗೆ ದೇವರಾದವರು ಪುನೀತ್‌ ರಾಜ್‌ ಕುಮಾರ್.‌ ರಾಜ್ಯದ ಬಹುತೇಕ ಕಡೆ ಪುನೀತ್‌ ರಾಜ್‌ ಕುಮಾರ ಜೊತೆಗಿರುವ ಅಪ್ಪು ಮೂರ್ತಿಗೆ ಹೆಚ್ಚಿನ ಬೇಡಿಕೆಯಂತೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ಕೋವಿಡ್‌ ಕಾರಣದಿಂದ ಸಪ್ಪೆಯಾಗಿದ್ದ ಗಣೇಶ್‌ ಚತುರ್ಥಿ ಗೌರಿ ಹಬ್ಬ ಈ ವರ್ಷ ಹುರುಪಿನಿಂದ ನಡೆಯುತ್ತಿದೆ.
ಸಿದ್ಧಾಪುರದ ಕಲಾವಿದ ಶಿವಕುಮಾರ್‌ ಗೌರಿ ಗಣೇಶ ಹಬ್ಬಕ್ಕೆ ವಿಶಿಷ್ಟ ಪ್ರತಿಕೃತಿಗಳನ್ನು ಮಾಡುವ ನುರಿತ ಕಲಾವಿದ. ಪುನೀತ್‌ ರಾಜ್‌ ಕುಮಾರ ಅಭಿಮಾನಿಯಾಗಿರುವ ಶಿವಕುಮಾರ ಈ ಬಾರಿ ಗಣೇಶನನ್ನು ಹೊತ್ತು ತರುತ್ತಿರುವ ಪುನೀತ್‌ ರಾಜ್‌ ಕುಮಾರ ಪ್ರತಿಕೃತಿ ಮಾಡಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಗಣೇಶನ ಜೊತೆಗೆ ಪುನೀತ್‌ ರಾಜ್‌ ಕುಮಾರ ಮೂರ್ತಿ ಇಟ್ಟು ಅಪ್ಪುಚತುರ್ಥಿ ಮಾಡುತ್ತಿರುವ ಅಭಿಮಾನಿಗಳಂತೆ ಇವರ ಪುನೀತ್‌ ಕೃತಿ ಆಸಕ್ತಿಯ ಪ್ರತಿಮೆಯಾಗುತ್ತಿದೆ.ಕೊಂಡ್ಲಿಯ ಜಯಂ ಗಣೇಶೋತ್ಸವ ಸಮೀತಿಗೆ ‌ ನಿರ್ಮಿಸಿ ಕೊಟ್ಟಿರುವ ಪುನೀತ್ ಪ್ರತಿಮೆ ಅಲ್ಲಿ ಕಸ್ತೂರಿ ನಿವಾಸ ಸೆಟ್‌ ನಲ್ಲಿ ರಾರಾಜಿಸಲಿದೆಯಂತೆ. ಕನ್ನಡದ ಕೊಟ್ಯಾಂತರ ಜನರ ಮನಗೆದ್ದ ಪುನೀತ್‌ ಈ ಬಾರಿ ಗಣೇಶ್‌ ಚತುರ್ಥಿಯಲ್ಲಿ ಅಪ್ಪು ಚತುರ್ಥಿಯಾಗಲು ಕಾರಣರಾಗಿದ್ದಾರೆ.


ಬೆಟ್ಟದ ಹೂವಿನಿಂದ ಹಿಡಿದು ಇತ್ತೀಚಿನ ಅಂದರೆ ಪುನೀತ್‌ ರ ಕೊನೆಯ ಚಿತ್ರದ ವರೆಗೂ ಅವರ ಚಿತ್ರಗಳು ಬೀರುತಿದ್ದ ಸಾಮಾಜಿಕ ಪರಿಣಾಮಗಳ ಹಿನ್ನಲೆಯಲ್ಲಿ ಅವರ ಅಭಿಮಾನಿಯಾಗಿರುವ ತಮಗೆ ಪುನೀತ್‌ ಎತ್ತರದಷ್ಟೇ ೫.೯ ಅಡಿ ಎತ್ತರದ ಅಪ್ಪು ಮೂರ್ತಿ ಜೊತೆ ಗಣೇಶನ ಪ್ರತಿಕೃತಿ ಮಾಡಲು ಸಿಕ್ಕ ಅವಕಾಶವೇ ತಮಗೆ ಪ್ರೀತಿಯ ಗೌರವ ಎನ್ನುವ ಶಿವಕುಮಾರ್‌ ಪುನೀತ್‌ ಪ್ರತಿಮೆ ಮಾಡಿ ಅಪ್ಪು ಚತುರ್ಥಿ ಆಚರಿಸುವ  ಅವಕಾಶ ಸಿಕ್ಕಿದ್ದು ಖುಷಿಯ ಸಂಗತಿ ಎನ್ನುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್……‌ ಅವರಗುಪ್ಪಾದ ಮಹಿಳೆ ಸೊರಬಾದಲ್ಲಿ ಆತ್ಮಹತ್ಯೆ

ಸೊರಬಾದ ವಸತಿನಿಲಯದ ಮುಖ್ಯ ಅಡುಗೆ ಸಿಬ್ಬಂದಿ ಮಹಿಳೆ ವಸತಿ ನಿಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಸಿದ್ಧಾಪುರದ ಅವರಗುಪ್ಪಾ ಮೂಲದ ನೇತ್ರಾವತಿ ನಾಯ್ಕ ಆತ್ಮಹತ್ಯೆಗೆ...

ಹೋರಾಟಗಳ ಮೂಲಕ ಸುಧಾರಣೆ ಇಂದಿನ ಅನಿವಾರ್ಯತೆ

ಬಹುಜನ ಚಳವಳಿಗಳಿಗೆ ನಾರಾಯಣ ಗುರುಗಳು ಮತ್ತು ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಚಿಂತನೆಗಳು ಪೂರಕ ಎಂದಿರುವ ಯುವ ಚಿಂತಕ ಲೋಹಿತ್‌ ನಾಯ್ಕ ಈಗಲೂ ಸೈದ್ಧಾಂತಿಕ...

ಅಕ್ರಮ ಮದ್ಯ ಮಾರಾಟ, ಮದ್ಯ ಸೇವಿಸಿ ವಾಹನ ಚಾಲನೆ ನಿಯಂತ್ರಣಕ್ಕೆ ಭೀಮಣ್ಣ ಆದೇಶ

ಶಿರಸಿ-ಸಿದ್ಧಾಪುರಗಳಲ್ಲಿ ಸಾಮಾಜಿಕ ಪಿಡುಗಾಗಿ ಜನರ ಜನಜೀವನಕ್ಕೆ ತೊಂದರೆ ಕೊಡುತ್ತಿರುವ ಅಕ್ರಮ ಮದ್ಯ ಮತ್ತು ಮದ್ಯ ಸೇವಿಸಿ ವಾಹನ ಚಲಾಯಿಸುವ ಬಗ್ಗೆ ಸ್ಥಳೀಯ ಶಾಸಕ ಭೀಮಣ್ಣ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *