ಲೋಕಲ್ news -ಉಚಿತ ಚೆಸ್ ಕೋಚಿಂಗ್ ಕ್ಲಾಸ್‌

ಸಿದ್ದಾಪುರ
ಹುಲಿಸಿದ್ದೇಶ್ವರ ಯಕ್ಷನೈದಿಲೆ ಕಲಾಬಳಗ
ಪುರದಮಠ ಹಾಗೂ ಯಕ್ಷತರಂಗಿಣಿ
ಹಾರ್ಸಿಕಟ್ಟಾ ಗಳಿಂದ ಕನ್ನಡ ಮತ್ತು ಸಂಸ್ಕೃತಿ
ಇಲಾಖೆ ಬೆಂಗಳೂರು ಸಹಕಾರದೊಂದಿಗೆ ತಾಲೂಕಿನ ಹಾರ್ಸಿಕಟ್ಟಾ ಗಜಾನನೋತ್ಸವ
ಸಮಿತಿಯಲ್ಲಿ ಗಣೇಶೋತ್ಸವದ ಅಂಗವಾಗಿ
ಶ್ರೀಕೃಷ್ಣ ಯಕ್ಷನೃತ್ಯ, ಪುಣ್ಯಕೋಟಿ
ಯಕ್ಷಗಾನ ನೃತ್ಯರೂಪಕ ಹಾಗೂ ಜಾಂಬವತಿ
ಪರಿಣಯ ಯಕ್ಷಗಾನ ಗುರುವಾರ ನಡೆಯಿತು.

https://www.youtube.com/watch?v=nInnmMVwgqs&t=472s
ಹಾರ್ಸಿಕಟ್ಟಾ ಗ್ರಾಪಂ ಅಧ್ಯಕ್ಷೆ ವಿದ್ಯಾ ಪ್ರಕಾಶ
ನಾಯ್ಕ ಉದ್ಘಾಟಿಸಿದರು. ಯಕ್ಷಗಾನ ಕಲಾವಿದ
ಪಿ.ವಿ.ಹೆಗಡೆ ಹೊಸಗದ್ದೆ ಅಧ್ಯಕ್ಷತೆವಹಿಸಿದ್ದರು.
ಗ್ರಾಪಂ ಸದಸ್ಯರಾದ ಅನಂತ ಹೆಗಡೆ
ಹೊಸಗದ್ದೆ, ವರ್ತಕ ಅನಂತ ಶಾನಭಾಗ,
ಪತ್ರಕರ್ತ ರಮೇಶ ಹೆಗಡೆ ಹಾರ್ಸಿಮನೆ,
ಹಾರ್ಸಿಕಟ್ಟಾ ವ್ಯವಸಾಯ ಸೇವಾ ಸಹಕಾರಿ ಸಂಘದ
ಮುಖ್ಯಕಾರ್ಯನಿರ್ವಾಹಕ ದಿನೇಶ ಹೆಗಡೆ
ಚಳ್ಳೆಹದ್ದ, ಗಂಗಾಧರ ನಾಯ್ಕ ಹೊಸಗದ್ದೆ,
ನಾರಾಯಣ ದೇವಾಡಿಗ,ಧನಂಜಯ ನಾಯ್ಕ
ಪುರದಮಠ, ಗಣಪತಿ ಕೆ.ನಾಯ್ಕ ಇತರರಿದ್ದರು.

https://samajamukhi.net/2022/09/02/abc-2-gts-colume/
ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ
ವೆಂಕಟಗಿರಿ ಹೆಗಡೆ ಹಾರ್ಸಿಮನೆ, ನಂದನ ಬಿ.ನಾಯ್ಕ
ಅರಶೀನಗೋಡ, ಪತ್ರಕರ್ತ ದಿವಾಕರ ನಾಯ್ಕ
ಸಂಪಖಂಡ, ಯೋಧರಾದ ಅಕ್ಷಯ ನಾಯ್ಕ
ಬೇಡ್ಕಣಿ ಹಾಗೂ ವಿನಾಯಕ ನಾಯ್ಕ ಬೇಡ್ಕಣಿ
ರನ್ನು ಸಂಘಟಕರು ಸನ್ಮಾನಿಸಿ ಗೌರವಿಸಿದರು.
ಶಿಕ್ಷಕ ವೆಂಕಟೇಶ ಮಡಿವಾಳ ಹಾಗೂ ಪ್ರವೀಣ
ಡಿ.ನಾಯ್ಕ ನಿರ್ವಹಿಸಿದರು.

ನಂತರ ಯಕ್ಷತರಂಗಿಣಿ ಹಾರ್ಸಿಕಟ್ಟಾ ರಿಂದ
ನಂದನ ನಾಯ್ಕ ಅರಶಿನಗೋಡ ಅವರ
ನಿರ್ದೇಶನದಲ್ಲಿ ಶ್ರೀಕೃಷ್ಣ ಯಕ್ಷನೃತ್ಯ,
ಪುಣ್ಯಕೋಟಿ ಯಕ್ಷಗಾನ ನೃತ್ಯರೂಪಕ
ಪ್ರದರ್ಶನಗೊಂಡಿತು.
ಹುಲಿಸಿದ್ದೇಶ್ವರ ಯಕ್ಷನೈದಿಲೆ ಕಲಾಬಳಗ
ಪುರದಮಠ ದಿಂದ ಪ್ರದರ್ಶನಗೊಂಡ
ಜಾಂಬವತಿ ಪರಿಣಯ ಯಕ್ಷಗಾನದ ಹಿಮ್ಮೇಳದಲ್ಲಿ
ರಾಮಚಂದ್ರ ನಾಯ್ಕ ಹೆಮ್ಮನಬೈಲ್,ನಾರಾಯಣ
ಗುಡ್ಡೆಕಣ, ಧನಂಜಯ ಪುರದಮಠ
ಸಹಕರಿಸಿದರು. ಮುಮ್ಮೇಳದಲ್ಲಿ ವೆಂಕಟಗಿರಿ
ಹಾರ್ಸಿಮನೆ, ಮಂಜುನಾಥ ಶೆಟ್ಟಿ ಕಾಳೇನಳ್ಳಿ, ಬಾಬಣ್ಣ
ಕಾಳೇನಳ್ಳಿ, ನಂದನ್ ನಾಯ್ಕ ಅರಶೀನಗೋಡ
ಪಾತ್ರನಿರ್ವಹಿಸಿದರು.


ಉಚಿತ ಚೆಸ್ ಕೋಚಿಂಗ್ ಕ್ಲಾಸ್‌
ಸಿದ್ದಾಪುರ: ಸಿದ್ದಾಪುರದ ಬಾಲಕ-ಬಾಲಕಿಯರಿಗಾಗಿ
ಸೆಪ್ಟಂಬರ 5 ರಂದು ಸೋಮವಾರ ಉಚಿತ ಚೆಸ್ ಕೋಚಿಂಗ್ ಕ್ಲಾಸ್ ಆಯೋಜಿಸಲಾಗಿದೆ.
ಮಾರ್ಗದರ್ಶಕರಾಗಿ ಅಂತರಾಷ್ಟ್ರೀ ಚೆಸ್ ತರಬೇತುದಾರ ಶಿರಸಿಯ ರಾಮಚಂದ್ರ ಭಟ್
ಪಾಲ್ಗೊಳ್ಳುವರು. ಆಸಕ್ತರು ಇದರು ಪ್ರಯೋಜನ ಪಡೆದು ಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರೊಫೆಸರ್ ಎನ್.ಟಿ.ನಾಯ್ಕ ರನ್ನು ಸಂಪರ್ಕಿಸಲು ಕೋರಲಾಗಿದೆ. 9481053765/9483842543 ಈ ನಂಬರಿಗೆ ಸಂಪರ್ಕಿಸಬಹುದಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *