ಗಣಪನ ಜೊತೆ ಗಮನ ಸೆಳೆದ ಪುನೀತ್ ರಾಜ್ಕುಮಾರ್ ಮೂರ್ತಿ
ಕರಾವಳಿಯಲ್ಲಿ ಕಳೆಗಟ್ಟಿದ ಗಣೇಶ ಚತುರ್ಥಿ: ಗಣಪನ ಜೊತೆ ಗಮನ ಸೆಳೆದ ಪುನೀತ್ ರಾಜ್ಕುಮಾರ್ ಮೂರ್ತಿ ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್ಕುಮಾರ್ ಮೂರ್ತಿ ಅನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಕಾರವಾರ(ಉತ್ತರಕನ್ನಡ): ನಿನ್ನೆ ದೇಶಾದ್ಯಂತ ಗಣೇಶ ಹಬ್ಬ ವಿಜೃಂಭಣೆಯಿಂದ ನಡೆದಿದೆ. ಮನೆ ಮನೆಯಲ್ಲೂ ಗಣಪನ ವಿಗ್ರಹ ತಂದು ಆರಾಧಿಸುವ ಜೊತೆಗೆ ಸಾರ್ವಜನಿಕವಾಗಿಯೂ ವಿಭಿನ್ನ ಬಗೆಯ ವಿನಾಯಕ ಮೂರ್ತಿಗಳನ್ನು ಜನರು ಪ್ರತಿಷ್ಠಾಪಿಸಿದ್ದಾರೆ. ಇಲ್ಲೊಂದು ಟೈ ಹಾಕಿ, ಸೂಟು ಧರಿಸಿ, ನಗುಮೊಗದಿಂದ ಕುಳಿತಿರುವ … Continue reading ಗಣಪನ ಜೊತೆ ಗಮನ ಸೆಳೆದ ಪುನೀತ್ ರಾಜ್ಕುಮಾರ್ ಮೂರ್ತಿ
Copy and paste this URL into your WordPress site to embed
Copy and paste this code into your site to embed