dassera sports -ಕೊರತೆಯ ನಡುವೆ ಕ್ರೀಡಾ ಮನೋಭಾವ ಪ್ರದರ್ಶಿಸಿದ ಗ್ರಾಮೀಣ ಯುವಜನತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹುತೇಕ ತಾಲೂಕುಗಳಲ್ಲಿ ತಾಲೂಕಾ ಕ್ರೀಡಾಂಗಣಗಳಿಲ್ಲ,ಇಲ್ಲಿಯ ಶಾಸಕರು,ಸಚಿವರು,ವಿಧಾನಸಭಾ ಸ್ಫೀಕರ್‌ ಗಳಿಗೆ ಕ್ರೀಡಾಭಿರುಚಿ ಇಲ್ಲ, ಗ್ರಾಮೀಣ ಜನರಿಗೆ ಅವಶ್ಯ ರಸ್ತೆ, ಗ್ರಾಮೀಣ ಕ್ರೀಡಾಪಟುಗಳಿಗೆ ಬೇಕಾದ ಕ್ರೀಡಾ ಸಂರಚನೆ ಪೂರೈಸದ ಆಡಳಿತ ವ್ಯವಸ್ಥೆಯಿಂದಾಗಿ ಇಲ್ಲಿಯ ಕ್ರೀಡಾಕ್ಷೇತ್ರ ಸೊರಗುತ್ತಿದೆ. -ಶ್ರೀನಿವಾಸ ಜಿಡ್ಡಿ (ಡಿ.ಸಿ.ಸಿ.ಸದಸ್ಯ) ಪ್ರತಿವರ್ಷದಂತೆ ಈ ವರ್ಷ ಕೂಡಾ ದಸರಾ ಕ್ರೀಡಾ ಕೂಟ ನಡೆಯುತ್ತಿದೆ. ಸರ್ಕಾರ ಯುವಜನಸೇವೆ ಮತ್ತು ಕ್ರೀಡಾ ಇಲಾಖೆಯಿಂದ ನಡೆಸುವ ಈ ಕ್ರೀಡಾಕೂಟ ಹಲವು ಕೋನಗಳಿಂದ ಮಹತ್ವದ್ದು, ದಸರಾ ಕ್ರೀಡಾ ಕೂಟದಲ್ಲಿ ತರಬೇತಿ ಪಡೆದ ನಗರದ … Continue reading dassera sports -ಕೊರತೆಯ ನಡುವೆ ಕ್ರೀಡಾ ಮನೋಭಾವ ಪ್ರದರ್ಶಿಸಿದ ಗ್ರಾಮೀಣ ಯುವಜನತೆ