ಲೋಕಲ್ news – ಆಕಸ್ಮಿಕ ಯುವಕ, ಯುವತಿ ಮೃತ್ಯು
ಸಿದ್ಧಾಪುರ, ಪ್ರೇಮ ವೈಫಲ್ಯ ಹಾಗೂ ವಿಪರೀತ ತಲೆನೋವಿನಿಂದ ನೊಂದಿದ್ದ ಎನ್ನಲಾದ ವಿದ್ಯಾರ್ಥಿಯೋರ್ವ ನೇಣಿಗೆ ಶರಣಾದ ಘಟನೆ ಹಲಸಗಾರ ನಲ್ಲಿ ನಡೆದಿದೆ. ಜಯಸೂರ್ಯ ಮಂಜುನಾಥ್ ನಾಯ್ಕ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿತಾಲೂಕಿನ ಕೋಲಶಿರ್ಸಿ ಸರ್ಕಾರಿ ಪಿಯು ಕಾಲೇಜಿನ ದ್ವಿತೀಯ ಪಿಯು ಕಲಾ ವಿಭಾಗದಲ್ಲಿ ವ್ಯಾಸಂಗ ಮಡುತ್ತಿದ್ದ ವಿದ್ಯಾರ್ಥಿ ಉತ್ತಮ ಕ್ರೀಡಾಪಟು ಆಗಿದ್ದನು.ರವಿವಾರ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಡಿಕೊಂಡಿದ್ದು ಘಟನೆ ಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಸನ್ಮಾನ- … Continue reading ಲೋಕಲ್ news – ಆಕಸ್ಮಿಕ ಯುವಕ, ಯುವತಿ ಮೃತ್ಯು
Copy and paste this URL into your WordPress site to embed
Copy and paste this code into your site to embed